Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ
ಮನರಂಜನೆ

ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

Share
1 Min Read
SHARE

newsics.com
ಇತ್ತೀಚೆಗೆ ಹಾರರ್ ಸಿನಿಮಾಗಳು ಗೆಲುವು ಕಾಣುತ್ತಿವೆ. ಅಜಯ್ ದೇವಗನ್ ನಟನೆಯ ‘ಶೈತಾನ್’ ಚಿತ್ರ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಆ ಬಳಿಕ ರಿಲೀಸ್ ಆದ ‘ಮುಂಜ್ಯ’ ಚಿತ್ರ ಕೂಡ ಗೆಲುವು ಕಂಡಿತ್ತು. ಈಗ ‘ಸ್ತ್ರೀ 2’ ಸಿನಿಮಾ ಕೂಡ ರಿಲೀಸ್ ಆಗಿ ಗೆಲುವು ಕಂಡಿದೆ. ಈ ಸಿನಿಮಾ 500 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಹೀಗಾಗಿ ಅನೇಕರು ಬಾಲಿವುಡ್ನಲ್ಲಿ ಹಾರರ್ ಸಿನಿಮಾಗಳನ್ನು ಮಾಡಲು ಆಸಕ್ತಿ ತೋರಿಸುತ್ತಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಕೂಡ ಹಾರರ್ ಸಿನಿಮಾ ಮಾಡುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಹಿಂದಿ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ವ್ಯಾಂಪೈರ್ಡ್ ಆಫರ್ ವಿಜಯನಗರ’ ಎಂದು ಟೈಟಲ್ ಇಡಲಾಗಿದೆ. ಅಂದರೆ ವಿಜಯನಗರದ ಪಿಶಾಚಿ ಎಂಬರ್ಥ ಇದೆ. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬರುತ್ತಿದೆಯಂತೆ. ಆದಿತ್ಯ ಸರ್ಪೋತ್ದಾತ್ ಅವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ. ಅವರೇ ‘ಮುಂಜ್ಯ’ ಚಿತ್ರವನ್ನು ಈ ಮೊದಲು ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಶೂಟಿಂಗ್ ಅಕ್ಟೋಬರ್ನಿಂದ ಆರಂಭ ಆಗಲಿದೆಯಂತೆ. ಆಯುಷ್ಮಾನ್ ಖುರಾನಾ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

TAGGED:Rashmika Mandanna has accepted a Hindi film. The film is titled as 'Vampire Offer Vijayanagar
Share This Article
Facebook Twitter Copy Link Print
Previous Article ತೆಲಂಗಾಣದಲ್ಲಿ ‘ಎಮರ್ಜೆನ್ಸಿ’ ಸಿನಿಮಾಕ್ಕೆ ನಿಷೇಧ ಸಾಧ್ಯತೆ
Next Article ರೋಮಾಂಚನಗೊಳಿಸಿದ ಏರೋ ಶೋ… ಬಾನಲ್ಲಿ ಸೂರ್ಯಕಿರಣ ಚಮತ್ಕಾರ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?