Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Maharaja Trophy 2024:ಫೈನಲ್ ಗೇರಿದ ಬೆಂಗಳೂರು
ಪ್ರಮುಖ

Maharaja Trophy 2024:ಫೈನಲ್ ಗೇರಿದ ಬೆಂಗಳೂರು

Share
1 Min Read
SHARE

newsics.com
ಮಹಾರಾಜ ಟ್ರೋಫಿಯಲ್ಲಿ ನಡೆದ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಗುಲ್ಬರ್ಗಾ ತಂಡವನ್ನು 9 ವಿಕೆಟ್ಗಳಿಂದ ಮಣಿಸಿದ ಬೆಂಗಳೂರು ತಂಡ ಟೂರ್ನಿಯಲ್ಲಿ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಲ್ಬರ್ಗಾ ತಂಡ ಪೂರ್ಣ 20 ಓವರ್ಗಳನ್ನು ಆಡಲಾಗದೆ 19.5 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 155 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ ತಂಡಕ್ಕೆ ಆರಂಭಿಕ ಲವ್ನಿತ್ ಸಿಸೋಡಿಯರನ್ನು ಬಿಟ್ಟರೆ ಉಳಿದವರಿಂದ ಯಾವುದೇ ಪರಿಣಾಮಕಾರಿ ಇನ್ನಿಂಗ್ಸ್ ಕಂಡುಬರಲಿಲ್ಲ. ಮತ್ತೊಬ್ಬ ಆರಂಭಿಕನಾಗಿ ಕಣಕ್ಕಿಳಿದಿದ್ದ ನಾಯಕ ದೇವದತ್ ಪಡಿಕ್ಕಲ್ ಕೇವಲ 13 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಮೊದಲ ವಿಕೆಟ್ಗೆ ಈ ಇಬ್ಬರ ನಡುವೆ 33 ರನ್ಗಳ ಜೊತೆಯಾಟವಿತ್ತು. ಆದರೆ ಈ ಜೋಡಿ ಬೇರ್ಪಟ್ಟ ನಂತರ ಗುಲ್ಬರ್ಗಾ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು.
ಇನ್ನು ಬೆಂಗಳೂರು ಪರ ಬೌಲಿಂಗ್ನಲ್ಲಿ ಮಿಂಚಿದ ಮೊಹ್ಸಿನ್ ಖಾನ್, ಲವೀಶ್ ಕೌಶಲ್, ಕ್ರಾಂತಿ ಕುಮಾರ್ ಹಾಗೂ ಶುಭಾಂಗ್ ಹೆಗ್ಡೆ ತಲಾ 2 ವಿಕೆಟ್ ಪಡೆದರೆ, ಸಂತೋಖ್ ಸಿಂಗ್ ಕೂಡ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

TAGGED:Maharaja Trophy 2024: Final held in Bangalore
Share This Article
Facebook Twitter Copy Link Print
Previous Article ಬ್ಯಾನ್ ಆದ್ರೂ ಸಿಂಥೆಟಿಕ್ ಡೈ ಕಲರ್ ಬಳಕೆ: ಮಕ್ಕಳ ಹೊಟ್ಟೆ ಸೇರ್ತಿದೆ ಸ್ಲೋ ಪಾಯಿಸನ್
Next Article ಡ್ರ್ಯಾಗನ್ ಫ್ರೂಟ್ ಪೌಡರ್ ಉತ್ಪಾದನೆಗೆ ಹೊಸ ವಿಧಾನ ಅಭಿವೃದ್ಧಿ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?