Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲಂಚದ ಹಣ ಟಾಯ್ಲೆಟ್ನಲ್ಲಿ ಎಸೆದು ಫ್ಲಶ್ ಮಾಡಿದ ಅಧಿಕಾರಿ
ದೇಶ

ಲಂಚದ ಹಣ ಟಾಯ್ಲೆಟ್ನಲ್ಲಿ ಎಸೆದು ಫ್ಲಶ್ ಮಾಡಿದ ಅಧಿಕಾರಿ

Share
1 Min Read
SHARE

newsics.com

ಮುಂಬೈ: ಮುಂಬೈನ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬ ಎಸಿಬಿ ರೇಡ್ ಮಾಡಿದ ಸಮಯದಲ್ಲಿ ಲಂಚದ ಹಣವನ್ನು ಶೌಚಾಲಯದಲ್ಲಿ ಎಸೆದು, ಫ್ಲಶ್ ಮಾಡಿದ್ದಾರೆ.

ಬೃಹನ್ ಮುಂಬೈ ಮಹಾನಗರ ಪಾಲಿಕೆಯಿಂದ ಪಿಎನ್ಜಿ ಗ್ಯಾಸ್ ಕನೆಕ್ಷನ್ ಮಾಡಲು ಅಗ್ನಿಶಾಮಕ ಇಲಾಖೆಯಿಂದ ನೋ ಆಬ್ಜ್ಕ್ಷನ್ ಸರ್ಟಿಫಿಕೆಟ್ (NOC) ಪಡೆಯಲು ಅಂತ ಆ ಕಂಪನಿಯಿಂದ ರೆಸ್ಟೋರೆಂಟ್ವೊಂದು ಸೇವೆ ತೆಗೆದುಕೊಂಡಿತ್ತು. ಮಹಾನಗರ ಪಾಲಿಕೆಗೆ ಭೇಟಿ ಕೊಟ್ಟು ಅರ್ಜಿಯನ್ನು ಕೊಟ್ಟಾಗ ಬಿಎಂಸಿ ಹಿರಿಯ ಅಧಿಕಾರಿಯಾದ ಪ್ರಹ್ಲಾದ್ ಶಿಟೋಳೆ 1 ಲಕ್ಷ 30 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದರಂತೆ. ಅಷ್ಟು ಹಣ ನೀಡಿದರೆ ಮಾತ್ರ ಎನ್ಒಸಿ ಕೊಡುವುದಾಗಿ ಹೇಳಿದ್ದರಂತೆ.

60 ಸಾವಿರ ರೂಪಾಯಿ ಕೊಡಲು ಹೊರಟ ಸಂಪರ್ಕಾಧಿಕಾರಿಗೆ ಶಿಟೋಳೆ ಗ್ರೌಂಡ್ ಫ್ಲೋರ್‌ಗೆ ಬರಲು ಹೇಳಿ ಆಮೇಲೆ ಲಿಫ್ಟ್ ನಲ್ಲಿ ಹೋಗುವಾಗ 60 ಸಾವಿರ ರೂಪಾಯಿ ಲಂಚವನ್ನು ಪಡೆಯುತ್ತಾನೆ.
ಕೊಟ್ಟ ನೋಟುಗಳ ಮೇಲೆ ಒಂದು ರೀತಿಯ ಪೌಡರ್ ಇರುವುದನ್ನು ಕಂಡು ನೇರವಾಗಿ ತನ್ನ ನಾಲ್ಕನೇ ಫ್ಲೋರ್ನಲ್ಲಿರುವ ಆಫೀಸ್ಗೆ ಹೋಗಿ ದುಡ್ಡುನ್ನು ಟಾಯ್ಲೆಟ್ನಲ್ಲಿ ಎಸೆದು ಫ್ಲಶ್ ಮಾಡಿದ್ದಾನೆ.

ಈಗಾಗಲೇ 57 ಸಾವಿರ ರೂಪಾಯಿ ಹಣವನ್ನು ರಿಕವರಿ ಮಾಡಲಾಗಿದೆ. ಉಳಿದ ಮೂರು ಸಾವಿರ ರೂಪಾಯಿ ಕೊಚ್ಚಿಕೊಂಡು ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿಟೋಳೆ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಹಾಗೂ ಸಾಕ್ಷಿನಾಶದ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು. ಸೆಪ್ಟಂಬರ್ 3ರವರೆಗೂ ಶಿಟೋಳೆಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈಗ ಆ ಹಣವನ್ನು ಹುಡುಕಲು ಎಸಿಬಿ ಆಫೀರ್ಸ್‌ ದಹಿಸಾರ್ ಪ್ರದೇಶದಲ್ಲಿ ಒಟ್ಟು 20 ಚರಂಡಿಗಳನ್ನು ಜಾಲಾಡಿದ್ದಾರೆ.

ಡೊಳ್ಳು ಹೊಟ್ಟೆ ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ

Share This Article
Facebook Twitter Copy Link Print
Previous Article ಆಜಾನ್ ಕೂಗು ಕೇಳಿ ಭಾಷಣ ನಿಲ್ಲಿಸಿ ಮೌನಕ್ಕೆ ಶರಣಾದ ಸಿದ್ದರಾಮಯ್ಯ!
Next Article ಮುಡಾ ನಿವೇಶನ ಹಂಚಿಕೆ ಹಗರಣ; ಆಯುಕ್ತ ದಿನೇಶ್ ಕುಮಾರ್‌ ಸಸ್ಪೆಂಡ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?