ವೈದ್ಯೆ ಹತ್ಯಾಚಾರ: ಕೋಲ್ಕತಾದ ಆರ್‌‌.ಜಿ.‌ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ‌ ಸಂದೀಪ್ ಘೋಷ್ ಬಂಧನ, ಸಿಎಂ ಮಮತಾಗೆ ಹೆಚ್ಚಿದ ಸಂಕಷ್ಟ

newsics.com ನವದೆಹಲಿ: ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲ್ಕತಾದ RG Kar ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ರನ್ನು CBI ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಈ‌ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರದ ಆರೋಪದ ಮೇರೆಗೆ ಸಂದೀಪ್ ಘೋಷ್‌ರನ್ನು ಸಿಬಿಐ ಬಂಧಿಸಿದೆ. ಸಿಬಿಐ ಇತ್ತೀಚೆಗೆ ಘೋಷ್ ಅವರ ಅಧಿಕಾರಾವಧಿಯಲ್ಲಿ ಅಕ್ರಮಗಳ ವಿರುದ್ಧ ಎಫ್ಐಆರ್ … Continue reading ವೈದ್ಯೆ ಹತ್ಯಾಚಾರ: ಕೋಲ್ಕತಾದ ಆರ್‌‌.ಜಿ.‌ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ‌ ಸಂದೀಪ್ ಘೋಷ್ ಬಂಧನ, ಸಿಎಂ ಮಮತಾಗೆ ಹೆಚ್ಚಿದ ಸಂಕಷ್ಟ