Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ
ಕರ್ನಾಟಕ

2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ

Share
1 Min Read
SHARE

newsics.com

ಬೆಂಗಳೂರು : 2023 ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಅವರು ಆರೋಪಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಕೃಷ್ಣಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಹಿಂದೆ ರಂಗನಾಥ್ ಅವರ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಕೋರಿ ಬಿಜೆಪಿ ನಾಯಕ ಕೃಷ್ಣಕುಮಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ತಿರಸ್ಕರಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಕಾಂಗ್ರೆಸ್ ಶಾಸಕರಿಗೆ ನೋಟಿಸ್ ರವಾನಿಸಿದೆ.

ಪರಾಜಿತ ಅಭ್ಯರ್ಥಿ ಮಾಡಿರುವ ಆರೋಪಗಳ ಬಗ್ಗೆ ಸೆಪ್ಟೆಂಬರ್ 23 ರೊಳಗೆ ಪ್ರತಿಕ್ರಿಯಿಸಿ. ಈ ಬಗ್ಗೆ ಯಾವುದಾದರೂ ತಕರಾರು ಮತ್ತು ದಾಖಲೆಗಳಿದ್ದರೆ ಕೋರ್ಟ್ಗೆ ಸಲ್ಲಿಸಿ ಎಂದು ನೋಟಿಸ್ನಲ್ಲಿ ಸೂಚಿಸಲಾಗಿದೆ. ಮುಂದಿನ ವಿಚಾರಣೆಯನ್ನು ಎರಡು ವಾರಗಳ ನಂತರ ನಡೆಸಲಾಗುವುದು ಎಂದು ಪೀಠ ಹೇಳಿದೆ.

TAGGED:bjpcongresselection
Share This Article
Facebook Twitter Copy Link Print
Previous Article ನಿವಿನ್ ಪೌಲಿ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲು: ನಾನು ತಪ್ಪು ಮಾಡಿಲ್ಲ ಎಂದ ನಟ
Next Article ಬೆಂಗಳೂರಿಗೂ ಬಂತು ಜರ್ಮನಿ Flixbus; 33 ನಗರಗಳಿಗೆ ಬಸ್ ಸಂಚಾರ

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?