Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 30 ಅಧಿಕಾರಿಗಳನ್ನ ನೇಣಿಗೇರಿಸಿದ‌ ಕಿಮ್ ಜಾಂಗ್ ಉನ್; ಕೋಪಕ್ಕೆ ಕಾರಣ ಏನು?
ಪ್ರಮುಖ

30 ಅಧಿಕಾರಿಗಳನ್ನ ನೇಣಿಗೇರಿಸಿದ‌ ಕಿಮ್ ಜಾಂಗ್ ಉನ್; ಕೋಪಕ್ಕೆ ಕಾರಣ ಏನು?

Share
1 Min Read
SHARE

newsics.com

ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮತ್ತೆ ಸುದ್ದಿಯಲ್ಲಿದ್ದಾರೆ. ತನ್ನ ದೇಶದ 30 ಹಿರಿಯ ಅಧಿಕಾರಿಗಳನ್ನು ಗಲ್ಲಿಗೇರಿಸಿದ್ದಾನೆ ಎಂದು ದಕ್ಷಿಣ ಕೊರಿಯಾ ಮಾಧ್ಯಮಗಳು ವರದಿ ಮಾಡಿವೆ.

30 ಅಧಿಕಾರಿಗಳ ಮೇಲೆ ಉತ್ತರ ಕೊರಿಯಾದ ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ ಕೆರಳಿದ್ದಾನೆ. ಅದಕ್ಕೆ ಕಾರಣ ಭೀಕರ ಪ್ರವಾಹದಿಂದ ದೇಶವನ್ನು ಉಳಿಸಲು ಅವರಿಗೆ ಸಾಧ್ಯವಾಗಲಿಲ್ಲ ಅನ್ನೋದು. ಇತ್ತೀಚೆಗೆ ರಣ ಭೀಕರ ಮಳೆ ಹಾಗೂ ಭೂಕುಸಿತದಿಂದ ಉತ್ತರ ಕೊರಿಯಾ ತತ್ತರಿಸಿತ್ತು. ಅದರಲ್ಲೂ ಚಾಂಗಾಂಗ್ ಪ್ರಾಂತ್ಯದ ಹಲವು ಭಾಗಗಳನ್ನು ಧ್ವಂಸಗೊಂಡಿತ್ತು. ಪರಿಣಾಮ ಸುಮಾರು 4000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಜನರ ಸಾವಿಗೆ ಕಾರಣವಾಗಿರುವ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ನೀಡಲು ಆದೇಶಿಸಿದ್ದಾನೆ. ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನಿರ್ಧಾರಕ್ಕೆ ಇಡೀ ಜಗತ್ತು ಬೆಚ್ಚಿಬಿದ್ದಿದೆ.

ಈ ದುರಂತದಲ್ಲಿ ಜವಾಬ್ದಾರಿಗಳನ್ನು ಸರಿಯಾಗಿ ಪೂರೈಸಲು ಸಾಧ್ಯವಾಗದ ಅಧಿಕಾರಿಗಳನ್ನು ಶಿಕ್ಷಿಸುವಂತೆ ತಿಳಿಸಿದ್ದಾನೆ. ಕಳೆದ ತಿಂಗಳು ಕೂಡ ಕೆಲವರನ್ನು ಇದೇ ಶಿಕ್ಷೆಗೆ ಗುರಿಪಡಿಸಲಾಗಿತ್ತು ಎಂದು ಹೇಳಲಾಗಿದೆ.

TAGGED:Kim Jong Un hanged 30 officials; What causes anger?
Share This Article
Facebook Twitter Copy Link Print
Previous Article 2.44 ಲಕ್ಷ ಸರ್ಕಾರಿ ನೌಕರರ ವೇತನ ತಡೆಹಿಡಿದ ಯುಪಿ ಸರ್ಕಾರ!
Next Article ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದವನಿಗೆ ಧರ್ಮದೇಟು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?