Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್
ಮನರಂಜನೆ

ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್

Share
1 Min Read
SHARE

newsics.com
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಈ ಫೋಟೋ ನೋಡಿದವರ ಕರುಳು ಚುರಕ್ ಎಂದಿದೆ. ಪಟ್ಟಣಗೆರೆ ಶೆಡ್ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.

ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ದರ್ಶನ್ ಹಾಗೂ ಗ್ಯಾಂಗ್ ಮೇಲೆ ಈಗ ಕೊಲೆ ಆರೋಪ ಬಂದಿದೆ. ರೇಣುಕಾ ಸ್ವಾಮಿಗೆ ಸಾಕಷ್ಟು ಟಾರ್ಚರ್ ನೀಡಲಾಗಿತ್ತು. ಈ ಟಾರ್ಚರ್ನಿಂದಲೇ ಅವರು ಮೃತಪಟ್ಟಿದ್ದರು. ಈಗ ಅವರು ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ನೋಡಿ ಅನೇಕರಿಗೆ ದುಃಖ ಆಗಿದೆ.

ರೇಣುಕಾ ಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಸಿಟ್ಟಾಗಿದ್ದರು. ಉಗುರಲ್ಲಿ ಹೋಗೋದಕ್ಕೆ ಕೊಡಲಿ ತೆಗೆದುಕೊಂಡರು ಎಂಬಂತೆ, ದರ್ಶನ್ ಅವರು ಈ ವಿಚಾರವನ್ನು ಕಾನೂನಾತ್ಮಕವಾಗಿಯೂ ಬಗೆಹರಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಇದರಿಂದ ಅವರಿಗೆ ಸಂಕಷ್ಟ ಆಗಿದೆ.

TAGGED:If you see this photothe gut will be quick; A photo of Renukaswamy touching his feet has gone viral 
Share This Article
Facebook Twitter Copy Link Print
Previous Article ತಾಯಿ ಆದ ಮಿಲನಾ; ಗುಡ್ ನ್ಯೂಸ್ ಹಂಚಿಕೊಂಡ ಕೃಷ್ಣ
Next Article ತೆಲಂಗಾಣದಲ್ಲಿ ಎನ್ಕೌಂಟರ್ 6 ನಕ್ಸಲರ ಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?