ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್
newsics.com ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಈ ಫೋಟೋ ನೋಡಿದವರ ಕರುಳು ಚುರಕ್ ಎಂದಿದೆ. ಪಟ್ಟಣಗೆರೆ ಶೆಡ್ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ. ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ … Continue reading ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್
Copy and paste this URL into your WordPress site to embed
Copy and paste this code into your site to embed