ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?
newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ನಿಂದ ಹೊಸ ಹೊಸ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರು ಸ್ನೇಹಿತರಾ, ಪ್ರೇಮಿಗಳಾ ಅಥವಾ ದಂಪತಿನಾ? ಇವರಿಬ್ಬರ ನಡುವಿನ ಸಂಬಂಧ ಏನು ಅನ್ನೋದು ಕೂಡ ಚಾರ್ಜ್ಶೀಟ್ನಿಂದ ಬಯಲಾಗಿದೆ. ದರ್ಶನ್-ಪವಿತ್ರಾ ಸಂಬಂಧದ ಬಗ್ಗೆ ಖುದ್ದು ಡಿಸಿಪಿ ಅವರೇ ವಿಚಾರಣೆ ನಡೆಸಿದ್ರು ಎನ್ನಲಾಗ್ತಿದೆ. ನಿಮಗೂ-ಪವಿತ್ರಾಗೂ ಏನು ಸಂಬಂಧ ಎಂಬ ಪ್ರಶ್ನೆಗೆ ಉತ್ತರಿಸಿದ್ದ ದರ್ಶನ್, ನಾನು ಪವಿತ್ರಾಳನ್ನು ಮದುವೆ ಆಗಿಲ್ಲ ಎಂದು ಹೇಳಿದ್ದಾರಂತೆ. ನಾವಿಬ್ಬರೂ ಮದುವೆ ಆಗಿಲ್ಲ. … Continue reading ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?
Copy and paste this URL into your WordPress site to embed
Copy and paste this code into your site to embed