Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಐದು ದಿನಗಳ ಹಿಂದೆ ಆ ಒಂದು ವಸ್ತುವಿಗಾಗಿ ಬೇಡಿಕೆ ಇಟ್ಟಿದ್ದ ದರ್ಶನ್
ಪ್ರಮುಖ

ಐದು ದಿನಗಳ ಹಿಂದೆ ಆ ಒಂದು ವಸ್ತುವಿಗಾಗಿ ಬೇಡಿಕೆ ಇಟ್ಟಿದ್ದ ದರ್ಶನ್

Share
1 Min Read
SHARE

newsics.com
ಬಳ್ಳಾರಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲಿನಲ್ಲಿ ಕಾಲ ಕಳೆಯುತ್ತಿದೆ. ಯಾವಾಗ ಪೊಲೀಸ್ ಅಧಿಕಾರಿಗಳು ದರ್ಶನ್ ಅಂಡ್ ಗ್ಯಾಂಗ್ ಕೃತ್ಯದ ರೆಕಾರ್ಡ್ ಅನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದರೋ ಅವಾಗಿನಿಂದ ಭಯ ಶುರುವಾಗಿಬಿಟ್ಟಿದೆ. ಇದೇ ವೇಳೆ ಚಾರ್ಜ್ಶೀಟ್ನಲ್ಲಿರೋದೇನು ಎಂದು ಅನ್ನೋದನ್ನ ತಿಳಿಯಲು ದಾಸ ಫುಲ್ ಟೆನ್ಶನ್ ಆಗಿದ್ದರು. ಅದೇ ದಿನ ಟಿವಿಗಾಗಿ ಬೇಡಿಕೆ ಇಟ್ಟಿದ್ದರು.
ದರ್ಶನ್ ಸೇರಿ 17 ಮಂದಿ ನಡೆಸಿದ್ದ ಮೃಗೀಯ ವರ್ತನೆಯನ್ನ ಚಿತ್ರಗುಪ್ತನಂತೆ ಪೊಲೀಸರು ಸವಿವರವಾಗಿ ಬರೆದಿದ್ದಾರೆ. ಎಲ್ಲಾ 17 ಆರೋಪಿಗಳ ವಿರುದ್ಧ ಎಸಿಪಿ ಚಂದನ್ ನೇತೃತ್ವದಲ್ಲಿ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ. ಅತ್ತ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸುತ್ತಿದ್ದಂತೆ ಫುಲ್ ಟೆನ್ಶನ್ ಆಗಿದ್ದ ದರ್ಶನ್ ಟಿವಿ ನೀಡುವಂತೆ ಜೈಲಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ದರ್ಶನ್ ಮೂರನೇ ಬೇಡಿಕೆಯನ್ನು ಜೈಲು ಅಧಿಕಾರಿಗಳು ಈಡೇರಿಸಿದ್ದಾರೆ. ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಮನವಿ ಮಾಡಿದಂತೆ ದರ್ಶನ್ಗೆ ಸರ್ಜಿಕಲ್ ಚೇರ್ ನೀಡಲಾಗಿತ್ತು. ಈ ಹಿಂದೆ ಟಿವಿ ಬೇಡ ಅಂತಿದ್ದ ದಾಸ, ತನ್ನ ಕೇಸ್ನ ಮಾಹಿತಿ ಪಡೆಯಲು ಟಿವಿಗಾಗಿ ಬೇಡಿಕೆ ಇಟ್ಟಿದ್ದರು.
ಹೀಗಾಗಿ ಐದು ದಿನಗಳ ಬಳಿಕ 15ನೇ ಸೆಲ್ನಲ್ಲಿ ಜೈಲಧಿಕಾರಿಗಳು ಹೈಯರ್ ಕಂಪನಿ ಟಿವಿ ಅಳವಡಿಕೆ ಮಾಡಿದ್ದಾರೆ. ಜೈಲಿನ ನಿಯಮದ ಪ್ರಕಾರ ಟಿವಿ ನೀಡಬಹುದು. ಅದರೆ ಟಿವಿ ರಿಪೇರಿಯಿದ್ದ ಹಿನ್ನೆಲೆಯಲ್ಲಿ ಈವರೆಗೂ ನೀಡಿರಲಿಲ್ಲ. ಇದೀಗ ದರ್ಶನ್ ಸೆಲ್‌ಗೆ ಟಿವಿ ಅಳವಡಿಕೆ ಮಾಡಲಾಗಿದೆ.

ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

TAGGED:Darshan had demanded that one item five days ago
Share This Article
Facebook Twitter Copy Link Print
Previous Article ಗಣೇಶ ಚತುರ್ಥಿಯಂದೇ ರೈಲು ಅಪಘಾತ
Next Article ಗಂಡನಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟಳು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?