Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶಿವಾಜಿನಗರದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ
ಪ್ರಮುಖ

ಶಿವಾಜಿನಗರದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ

Share
1 Min Read
SHARE

newsics.com
ಬೆಂಗಳೂರಿನ ಶಿವಾಜಿನಗರದ ರಸೆಲ್ ಮಾರ್ಕೆಟ್ ರಸ್ತೆ ಸೇರಿಂದತೆ ಇನ್ನೀತರೆ ರಸ್ತೆಗಳಲ್ಲಿ ರವಿವಾರ (ಸೆ.08) ರಂದು ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ಹೊರಡಿಸಿದ್ದಾರೆ.

ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ (ಸೆ.08) ರಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮವಿದೆ. ಹೀಗಾಗಿ ರವಿವಾರ ಮಧ್ಯಾಹ್ನ 12.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಸಂಚಾರ ನಿರ್ಬಂಧಿಸಿರುವ ರಸ್ತೆಗಳು:

  • ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ಬ್ರಾಡ್ ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್ ಕಡೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರ ಬಂದ್ ಆಗಲಿದೆ.
  • ಧರ್ಮರಾಜ ಕೋಯಿಲ್ ಸ್ಟ್ರೀಟ್ – ಓ.ಪಿ.ಹೆಚ್.ರಸ್ತೆ ವರೆಗೆ ರಸಲ್ ಮಾರ್ಕೆಟ್ ಕಡೆಗೆ ಬರುವ ವಾಹನ ಸಂಚಾರವನ್ನು ತಾಜ್ ವೃತ್ತದಲ್ಲಿ ನಿರ್ಬಂಧಿಸಲಾಗುತ್ತದೆ.
  • ಬಿ.ಆರ್.ವಿ ಜಂಕ್ಷನ್ ನಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ಬಾಳೇ ಕುಂಡಿ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗುತ್ತದೆ.
TAGGED:Vehicular traffic restrictions around Shivajinagar
Share This Article
Facebook Twitter Copy Link Print
Previous Article ಕ್ಯಾನ್ಸರ್ ನಂತರ ಮತ್ತೊಂದು ಕಾಯಿಲೆಗೆ ಒಳಗಾದ ನಟಿ ಹಿನಾ
Next Article ಮತ್ತೆ ಬಂದ ಗಣಪ, ಈ ವಿಚಾರದ ಬಗ್ಗೆ ನೆನಪಿರಲಿ

Popular Posts

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?