ದರ್ಶನ್ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯ

newsics.com ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಪ್ರಕರಣ ನಡೆದು ಮೂರು ತಿಂಗಳು ಕಳೆಯುತ್ತಾ ಬಂದಿವೆ. ಇಂದಿಗೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಕೋರ್ಟ್ನಲ್ಲಿ ಇದರ ವಿಚಾರಣೆ ಇಂದು ನಡೆಯಲಿದೆ. ಕೆಲವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ದರ್ಶನ್ ಇನ್ನೂ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಹೀಗಾಗಿ, ಎಲ್ಲರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ. ಇಂದು ಬೆಂಗಳೂರಿನ 24ನೇ ACMM ಕೋರ್ಟ್ನಲ್ಲಿ ವಿಡಿಯೋ … Continue reading ದರ್ಶನ್ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯ