Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊನಚು ಶೀರ್ಷಿಕೆಯ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ
ಕರ್ನಾಟಕಪ್ರಮುಖ

ಮೊನಚು ಶೀರ್ಷಿಕೆಯ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ್ ಅವರು ಸೋಮವಾರ ಬೆಳಗಿನ ಜಾವ 3:13ಕ್ಕೆ ನಿಧನರಾದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.

ವಿಜಯ ಕರ್ನಾಟಕದಲ್ಲಿ ಸುದ್ದಿಗಳಿಗೆ ಆಕರ್ಷಕ ಶೀರ್ಷಿಕೆ ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗ ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಲತಾ ಮಂಗೇಶಕರ್ ಜೀವನ ಚರಿತ್ರೆ ಕೃತಿಯನ್ನು ಕನ್ನಡದಲ್ಲಿ ರಚಿಸಿದ್ದರು.

ರಸಾಯನ ಶಾಸ್ತ್ರ ಪದವೀಧರರಾಗಿದ್ದ ವಸಂತ ನಾಡಿಗೇರ ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟದಿಂದ ವೃತ್ತಿ ಜೀವನ ಆರಂಭಿಸಿದ್ದರು. ನಂತರ ಕನ್ನಡಪ್ರಭದಲ್ಲಿ ಒಂದೂವರೆ ದಶಕ ಕಾಲ ಕೆಲಸ ಮಾಡಿದ್ದರು. ಬಳಿಕ ವಿಜಯ ಕರ್ನಾಟಕ ಪತ್ರಿಕೆಯ ಆರಂಭದಿಂದಲೂ ಮುಖ್ಯ ಉಪ ಸಂಪಾದಕರಾಗಿ ಸೇರಿ ಅಲ್ಲಿಯೇ ಬಹುಕಾಲ ಸುದ್ದಿ ಸಂಪಾದಕರಾಗಿದ್ದರು. ಬಳಿಕ ಸಂಪಾದಕರೂ ಆದರು. ವಿಶ್ವವಾಣಿ ಪತ್ರಿಕೆಯ ಸಂಪಾದಕರಾಗಿ ಸದ್ಯ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಉತ್ತಮ ಬರಹಗಾರರೂ ಆಗಿದ್ದ ವಸಂತ ನಾಡಿಗೇರ ಅವರು ಕನ್ನಡಪ್ರಭದಲ್ಲಿ ಆರ್ಥಿಕ ವಿಶ್ಲೇಷಣೆ, ವಿಜಯಕರ್ನಾಟಕದಲ್ಲಿ ಅವರ ‘ಬಡಿಗೇರ್‌ ಹಾಗೂ ನಾಡಿಗೇರ್‌’ ಎನ್ನುವ ಕಾಮಿಕ್‌ ಅಂಕಣ ಜನಪ್ರಿಯವಾಗಿತ್ತು. ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿಗೆ ಭಾಜನರಾಗಿದ್ದರು.

ಮಧ್ಯಾಹ್ನ ಎರಡು ಗಂಟೆ ಹೊತ್ತಿಗೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಬೆಳ್ಳಿ ಉಂಗುರ ಹಾಕೋ ಅಭ್ಯಾಸ ನಿಮಗಿದ್ಯಾ?

TAGGED:Veteran journalist Vasant Nadiger is no more
Share This Article
Facebook Twitter Copy Link Print
Previous Article ದರ್ಶನ್ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯ
Next Article ಮೂರ್ಛೆಹೋದ ಚಾಲಕ: ವಿದ್ಯುತ್ ಕಂಬಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?