Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾಳೆ ದೆಹಲಿಯಲ್ಲಿ ಸೆಮಿಕಾನ್ ಇಂಡಿಯಾ 2024 ಸಮಾವೇಶ
ಪ್ರಮುಖ

ನಾಳೆ ದೆಹಲಿಯಲ್ಲಿ ಸೆಮಿಕಾನ್ ಇಂಡಿಯಾ 2024 ಸಮಾವೇಶ

Share
1 Min Read
SHARE

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬುಧವಾರ ಬೆಳಗ್ಗೆ 10:30ಕ್ಕೆ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರ ರಾಜಧಾನಿ ನಗರಿ ಸಮೀಪದ ಗ್ರೇಟರ್ ನೋಯ್ಡಾದಲ್ಲಿರುವ ಇಂಡಿಯಾ ಎಕ್ಸ್ಪೋ ಮಾರ್ಟ್ನಲ್ಲಿ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಮೂರು ದಿನಗಳ ಕಾಲ ನಡೆಯಲಿದೆ.

ಸೆಮಿಕಂಡಕ್ಟರ್ ಡಿಸೈನ್, ಮ್ಯಾನುಫ್ಯಾಕ್ಚರಿಂಗ್ ಮತ್ತು ಟೆಕ್ನಾಲಜಿಗೆ ಭಾರತವು ಜಾಗತಿಕ ಕೇಂದ್ರವಾಗಬೇಕು ಎನ್ನುವುದು ಪ್ರಧಾನಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಈ ಬಾರಿಯ ಸೆಮಿಕಾನ್ ಸಮಾವೇಶದಲ್ಲಿ ಇದಕ್ಕೆ ಪೂರಕವಾದ ಥೀಮ್ ಇಟ್ಟುಕೊಳ್ಳಲಾಗಿದೆ. ನಿನ್ನೆ ಪಿಎಂಒ ಕಚೇರಿಯಿಂದ ಬಿಡುಗಡೆ ಆದ ಪತ್ರಿಕಾ ಪ್ರಕಟಣೆ ಪ್ರಕಾರ ಸೆಮಿಕಾನ್ ಇಂಡಿಯಾ 2024 ಸಮಾವೇಶದ ಥೀಮ್ ‘ಸೆಮಿಕಂಡ್ಟರ್ ಭವಿಷ್ಯ ರೂಪಿಸುವುದು’.

ಸೆಪ್ಟೆಂಬರ್ 11ರಿಂದ 13ರವರೆಗೆ ಮೂರು ದಿನ ಕಾಲ ನಡೆಯಲಿರುವ ಸಮಾವೇಶದಲ್ಲಿ, ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ರೂಪಿಸಲು ಅಗತ್ಯ ಇರುವ ಸೆಮಿಕಂಡ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜಾಗತಿಕ ಸೆಮಿಕಂಡಕ್ಟರ್ ದೈತ್ಯ ಸಂಸ್ಥೆಗಳ ಮುಂದಾಳುಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಮಿಕಂಡಕ್ಟರ್ ಕ್ಷೇತ್ರದ ದೊಡ್ಡ ಕಂಪನಿಗಳು, ಪರಿಣಿತರು, ಜಾಗತಿಕ ನಾಯಕರು ಈ ಸಮಾವೇಶದ ಮೂಲಕ ಒಂದೆಡೆ ಸೇರಲಿದ್ದಾರೆ.

TAGGED:Sec. Semicon India 2024 convention near Delhi from 11th to 13th
Share This Article
Facebook Twitter Copy Link Print
Previous Article 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯ ಪುಸ್ತಕಗಳು
Next Article ಮಂಡ್ಯ ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮೂವರು ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?