Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಲ್ಕಿ, ಮಲ್ಪೆ ಹೆಸರಿನ ನೌಕೆ ಲೋಕಾರ್ಪಣೆ!
ಕರ್ನಾಟಕಪ್ರಮುಖ

ಮುಲ್ಕಿ, ಮಲ್ಪೆ ಹೆಸರಿನ ನೌಕೆ ಲೋಕಾರ್ಪಣೆ!

Share
1 Min Read
SHARE

newsics.com

ಮಂಗಳೂರು:ಭಾರತೀಯ ನೌಕಾಪಡೆ ಸಂಪೂರ್ಣ ದೇಶಿಯ ತಂತ್ರಜ್ಞಾನವನ್ನು ಒಳಗೊಂಡ ಎರಡು ಹಡಗುಗಳನ್ನು ಲೋಕಾರ್ಪಣೆ ಮಾಡಿದೆ. ಕರ್ನಾಟಕದ ಕರಾವಳಿಯ ಪ್ರಮುಖ ಸ್ಥಳಗಳಾದ ಮಲ್ಪೆ ಮತ್ತು ಮುಲ್ಕಿ ಹೆಸರಿನ ಎರಡು ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆಯನ್ನು ದೇಶ ಸೇವೆಗೆ ನಿಯೋಜಿಸಲಾಗಿದೆ.

ಆಳವಿಲ್ಲದ ನೀರಿನಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯವಿರುವ ಈ ಜಲಾಂತರ್ಗಾಮಿ ವಿರೋಧಿ ಹಡಗುಗಳು ಭಾರತದ ನೌಕಾ ರಕ್ಷಣೆಗೆ ಗಮನಾರ್ಹ ಸೇರ್ಪಡೆ ಎನಿಸಿದೆ. ಸಂಪೂರ್ಣ ಸ್ವದೇಶಿ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತೀಯ ನೌಕಾಪಡೆಯಿಂದ ನಿರ್ಮಿಸಲಾದ ಈ ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆಗಳು ನೀರಿನೊಳಗಿನ ವಸ್ತುಗಳನ್ನು ಪತ್ತೆಹಚ್ಚುವ ಸಾಮರ್ಥ್ಯವನ್ನು ಹೊಂದಿರುವ ಸುಧಾರಿತ ಸೆನ್ಸಾರ್‌ಗಳನ್ನು ಹೊಂದಿವೆ. ನೀರೊಳಗಿನ ಗಣಿಗಳನ್ನು ಪತ್ತೆಹಚ್ಚಲು ಮತ್ತು ಕರಾವಳಿ ಪ್ರದೇಶಗಳ ಸಮೀಪ ಜಲಾಂತರ್ಗಾಮಿ ಚಲನೆಯನ್ನು ಮೇಲ್ವಿಚಾರಣೆ ಮಾಡಲು ಇವುಗಳು ಪ್ರಮುಖ ಪಾತ್ರ ವಹಿಸಲಿದೆ. ಈ ಹಿಂದೆ ಇದೇ ರೀತಿಯ ಎರಡು ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆಗಳನ್ನು ನೌಕಾಪಡೆಗೆ ಹಸ್ತಾಂತರಿಸಲಾಗಿತ್ತು.
ಈ ಯೋಜನೆಯಡಿಯಲ್ಲಿ ಒಟ್ಟು 16 ಜಲಾಂತರ್ಗಾಮಿ ವಿರೋಧಿ ಹಡಗುಗಳನ್ನು ಉತ್ಪಾದಿಸಲು ನಿರ್ಧರಿಸಲಾಗಿದೆ. ಕೊಚ್ಚಿ ಮತ್ತು ಕೋಲ್ಕತ್ತಾದ ಶಿಪ್‌ಯಾರ್ಡ್‌ಗಳು ತಲಾ ಎಂಟು ಜಲಾಂತರ್ಗಾಮಿ ವಿರೋಧಿ ಹಡಗುಗಳನ್ನು ನಿರ್ಮಿಸುವ ಕಾರ್ಯವನ್ನು ವಹಿಸಿಕೊಂಡಿವೆ. ಈ ಯೋಜನೆಯ ಒಪ್ಪಂದಕ್ಕೆ 2019 ರಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಹಿ ಹಾಕಲಾಯಿತು.

TAGGED:a vessel named Malpe launched!  Mulki
Share This Article
Facebook Twitter Copy Link Print
Previous Article ವಿವಾದ ಇತ್ಯರ್ಥ, ಧನುಶ್ ಮೇಲೆ ವಿಧಿಸಿದ್ದ ನಿಷೇಧ ತೆರವು
Next Article 70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?