Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆ ಒಂದು ಸನ್ನೆ‌ ದರ್ಶನ್ ಗೆ ಮುಳುವಾಗುತ್ತಾ?
ಪ್ರಮುಖ

ಆ ಒಂದು ಸನ್ನೆ‌ ದರ್ಶನ್ ಗೆ ಮುಳುವಾಗುತ್ತಾ?

Share
1 Min Read
SHARE

newsics.com
ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಈವರೆಗೆ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದುವೇಳೆ ಅರ್ಜಿ ಸಲ್ಲಿಕೆ ಆದರೂ ಜಾಮೀನು ಸಿಗೋದು ಅಷ್ಟು ಸುಲಭವಲ್ಲ . ಇದಕ್ಕೆ ಕಾರಣ ಅವರು ಮಾಡಿಕೊಳ್ಳುತ್ತಿರುವ ಎಡವಟ್ಟುಗಳು.

ದರ್ಶನ್ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ದಿನಕ್ಕೊಂದು ಅಸ್ತ್ರ ಸಿಗುತ್ತಿದೆ. ಈ ಸಮಸ್ಯೆಗಳನ್ನು ಸ್ವತಃ ದರ್ಶನ್ ಅವರೇ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಹೌದು, ದರ್ಶನ್ ಜಾಮೀನು ಆಕ್ಷೇಪಣೆಗೆ ಪರಪ್ಪನ ಅಗ್ರಹಾರದ ರಾಜಾಥಿತ್ಯ ಪ್ರಕರಣ ಪ್ರಮುಖ ಅಸ್ತ್ರ ಆಗಲಿದೆ. ಜೈಲಿನಲ್ಲಿ ಸಿಗರೇಟ್, ಟೀ ಕಪ್, ರೌಡಿಶೀಟರ್ ಜೊತೆ ಕುಳಿತಿರುವ ಬಗ್ಗೆ ನ್ಯಾಯಾಲಯಕ್ಕೆ ಪೊಲೀಸರು ತಿಳಿಸಲಿದ್ದಾರೆ. ದರ್ಶನ್ ಗೆ ಎಷ್ಟು ಪ್ರಭಾವ ಇದೆ ಎಂಬುದನ್ನು ಕೋರ್ಟ್‌ಗೆ ಮನದಟ್ಟು ಮಾಡಿಕೊಳ್ಳಲು ಫೋಟೋ ಸಹಕಾರಿ ಆಗಲಿದೆ. ಜೈಲಿನಿಂದ ರೌಡಿಶೀಟರ್ ಮಗನೊಬ್ಬನಿಗೆ ದರ್ಶನ್ ವಿಡಿಯೋ ಕಾಲ್ ಮಾಡಿದ್ದರು. ಇದನ್ನೂ ಪೊಲೀಸರು ಪ್ರಮುಖ ಅಂಶವಾಗಿ ಉಲ್ಲೇಖ ಮಾಡಲಿದ್ದಾರೆ.

ಇಷ್ಟೆಲ್ಲ ಮಾಡಿದ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಯೂ ಅವರು ಬುದ್ಧಿ ಕಲಿತಿಲ್ಲ. ಬಳ್ಳಾರಿ ಜೈಲಿನಲ್ಲಿಯ ದರ್ಶನ್ ಅಸಭ್ಯ ವರ್ತನೆ ತೋರುತ್ತಿದ್ದಾರೆ. ಕ್ಯಾಮೆರಾಗಳ ಮುಂದೆ ಮಧ್ಯದ ಬೆರಳು ತೋರಿಸಿದ್ದಾರೆ. ಆದರೆ, ಫ್ಯಾನ್ಸ್ ಇದನ್ನೂ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಅದು ವಿಘ್ನ ಹರ ಮುದ್ರ ಎಂದು ದರ್ಶನ್ ಪರ ಫ್ಯಾನ್ಸ್ ಹೇಳುತ್ತಿದ್ದಾರೆ. ಆದರೆ, ಇದನ್ನು ಎಲ್ಲರೂ ಒಪ್ಪುತ್ತಿಲ್ಲ. ಈಗಾಗಲೇ ಸಾಕ್ಷ್ಯ ನಾಶಕ್ಕೆ ದರ್ಶನ್ ಹಲವು ಪ್ರಯತ್ನ ಮಾಡಿದ್ದಾರೆ. ‘ಹೊರಗೆ ಬಂದರೆ ಮತ್ತೆ ಪ್ರಭಾವ ಬಳಸಿ ಸಾಕ್ಷ್ಯ ನಾಶಕ್ಕೆ ಯತ್ನ ಮಾಡಬಹುದು. ಹೀಗಾಗಿ ದರ್ಶನ್ ಗೆ ಜಾಮೀನು ನೀಡಬಾರದು’ ಎಂದು ಪೊಲೀಸರು ಆಕ್ಷೇಪಣೆ ಸಲ್ಲಿಸೋ ಸಾಧ್ಯತೆ ಇದೆ.

TAGGED:influencers.Possibility of threatening witnesses with the help of rowdies
Share This Article
Facebook Twitter Copy Link Print
Previous Article ಡಿಜೆ ಸೌಂಡ್ ಇಷ್ಟಾನಾ? ಚೂರು ಯಾಮಾರಿದ್ರೂ ಕಿವಿ ಹೋಗುತ್ತೆ ಹುಷಾರ್..!
Next Article ಪಡ್ಡೆ ಹುಡುಗರ ನಿದ್ರೆ ಗೆಡಿಸಿದ ಸೋಫಿಯಾ ಅನ್ಸಾರಿ; ಜಿಪ್ ತೆಗೆದು ಈಕೆ ತೋರಿಸಿದ್ದೇನು?

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?