Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಸೆಲ್ ಗೆ ಟಿವಿ ಬರೋದ್ಯಾವಾಗ?; ಹೊರ ಜಗತ್ತಿನ ಮಾಹಿತಿ ತಿಳಿಯಲು ಕಾತುರ!
ಪ್ರಮುಖ

ದರ್ಶನ್ ಸೆಲ್ ಗೆ ಟಿವಿ ಬರೋದ್ಯಾವಾಗ?; ಹೊರ ಜಗತ್ತಿನ ಮಾಹಿತಿ ತಿಳಿಯಲು ಕಾತುರ!

Share
1 Min Read
SHARE

newsics.com
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿ 2 ವಾರಕ್ಕೂ ಅಧಿಕ ದಿನ ಕಳೆಯುತ್ತಾ ಬಂದಿದ್ದಾರೆ. ಸದ್ಯ ಜೈಲಿನಲ್ಲಿ ಟೈಂ ಪಾಸ್ ಆಗದೆ ದರ್ಶನ್ ಹೈರಾಣಾಗಿದ್ದಾರೆ. ಅತ್ತ ಆರೋಪಿಯ ಇನ್ನಿತರ ಬೇಡಿಕೆಗೂ ಸರಿಯಾಗಿ ಸ್ಪಂದಿಸದೆ ಇರುವುದರಿಂದ ತಲೆಕೆಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ದರ್ಶನ್ ಟಿವಿ ಬೇಕು ಎಂದು ಬೇಡಿಕೆ ಇಟ್ಟಿದ್ದರು. ಆದರೆ 10 ದಿನಗಳಿಂದ ಸೆಲ್‌‌ಗೆ ಟಿವಿ ವ್ಯವಸ್ಥೆ ಸಿಗದೆ ಅತ್ತ ಟೈಂ ಪಾಸ್ ಆಗದೆ ತಲೆಕೆಡೆಸಿಕೊಂಡಿದ್ದಾರೆ. ಹೀಗಾಗಿ ಒಂಟಿತನದಿಂದ ಕಾಲ ಕಳೆಯಲು ದರ್ಶನ್ ಪರದಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಸಾಲು ಸಾಲು ಸರ್ಕಾರಿ ರಜೆಯಿಂದಾಗಿ ದರ್ಶನ್‌ ಬೇಸರಗೊಂಡಿದ್ದಾರೆ. 10 ದಿನಗಳಿಂದ ಟಿವಿ ವ್ಯವಸ್ಥೆ ಸಿಗದೆ ಚಿಂತಿಸುತ್ತಿದ್ದಾರೆ. ಹೊರ ಜಗತ್ತಿನ ಮಾಹಿತಿ ತಿಳಿಯಲು ದರ್ಶನ್ ಕಾತುರಾಗಿದ್ದಾರೆ.
ಎರಡು ದಿನಗಳ ಹಿಂದೆ ಜೈಲಾಧಿಕಾರಿಗಳು ಟಿವಿ ರಿಪೇರಿಗೆ ಕಳುಹಿಸಿದ್ದಾರೆ. ಮಂಗಳವಾರ ಸೆಲ್‌ಗೆ ಟಿವಿ ನೀಡುವ ಸಾಧ್ಯತೆ ಇದೆ. ಒಟ್ಟಿನಲ್ಲಿ ದರ್ಶನ್‌ನ ಮೂರನೇ ಬೇಡಿಕೆ ಇಡೇರಿಕೆಗೆ ಜೈಲಾಧಿಕಾರಿಗಳು ಮುಂದಾಗಿದ್ದಾರೆ.

ಜೈಲಿನಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ದರ್ಶನ್!

TAGGED:When will TV come to Darshan Cell?; Eager to know the information of the outside world!
Share This Article
Facebook Twitter Copy Link Print
Previous Article ಇನ್ನೆರಡು ದಿನಗಳಲ್ಲಿ ರಾಜೀನಾಮೆ: ದೆಹಲಿ ಸಿಎಂ ಕೇಜ್ರಿವಾಲ್ ಘೋಷಣೆ
Next Article ಗಂಡ-ಹೆಂಡತಿ ಮಲಗೋ ಮುನ್ನ ಇದನ್ನ ಮಿಸ್ ಮಾಡಬೇಡಿ

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?