newsics.com
ಬೆಳಗಾವಿ: ಜಿಲ್ಲೆಯ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಗಂಭೀರಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.
ಚಾಲಕನ ನಿಯಂತ್ರಣ ಕಳೆದುಕೊಂಡ ಕಂಟೇನರ್ ಇನ್ನೊಂದು ಕಂಟೇನರ್, 3 ಕಾರು, 2 ಲಾರಿ ಹಾಗೂ ಒಂದು ಬೈಕ್ಗೆ ಗುದ್ದಿದ ಪರಿಣಾಮ ಈ ಅವಘಡ ಸಂಭವಿಸಿದೆ.
ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಕೊಲ್ಹಾಪುರ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ನಿಪ್ಪಾಣಿ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಧಾರವಾಡಕ್ಕೆ ಬಂದು ಹಳೆ ಗೆಳೆಯರ ಭೇಟಿಯಾದ ತೆಲುಗಿನ ಖ್ಯಾತ ನಟ ಶ್ರೀಕಾಂತ್
ಗಣೇಶನ ದರ್ಶನಕ್ಕೆ ಬಂದಿದ್ದ ಹೀರೋಯಿನ್ ಮೇಲೆ ಹಲ್ಲೆ.! ಭಾವನಾತ್ಮಕ ಪೋಸ್ಟ್ ಮಾಡಿದ ನಟಿ