Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೊಮೆಟೋ ಬೆಳೆ ಲಾಸ್: ಸಾಲ ತೀರಿಸಲು ಲ್ಯಾಪ್‌ಟಾಪ್ ಕಳ್ಳತನ
ಕರ್ನಾಟಕ

ಟೊಮೆಟೋ ಬೆಳೆ ಲಾಸ್: ಸಾಲ ತೀರಿಸಲು ಲ್ಯಾಪ್‌ಟಾಪ್ ಕಳ್ಳತನ

Share
0 Min Read
SHARE

newsics.com

ಬೆಂಗಳೂರು: ಟೊಮೆಟೋ ಬೆಳೆಯಿಂದ ನಷ್ಟ ಆಗಿದ್ದಕ್ಕೆ ಲ್ಯಾಪ್‌ಟಾಪ್ ಕಳ್ಳತನ ಮಾಡಿ ಮಾರುತ್ತಿದ್ದ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮುರುಗೇಶ ಎಂದು ಗುರುತಿಸಲಾಗಿದ್ದು, ಸಿಸ್ಟಮ್ ಆಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ.

6 ಎಕರೆಯಲ್ಲಿ ಟೊಮೆಟೋ ಬೆಳೆದಿದ್ದ. ಅದಕ್ಕಾಗಿ ಹೊಸೂರಿನಲ್ಲಿ ಸಾಲ ಮಾಡಿದ್ದ. ಆದರೆ ಬೆಳೆ ಕೈಕೊಟ್ಟ ಕಾರಣ ಸಾಕಷ್ಟು ನಷ್ಟವನ್ನು ಅನುಭವಿಸಿದ್ದ.

ಸಾಲ ತೀರಿಸಲಾಗದೇ ಕಳೆದ ಆರು ತಿಂಗಳಿನಿಂದ ಮುರುಗೇಶ ಲ್ಯಾಪ್‌ಟಾಪ್ ಸರ್ವಿಸ್, ರಿಪೇರಿ ಮಾಡುವ ಕೆಲಸದಲ್ಲಿ ತೊಡಗಿದ್ದ. ಹೀಗೆ ಕೆಲಸದ ನೆಪ ಹೂಡಿ ಹಲವಾರು ಲ್ಯಾಪ್‌ಟಾಪ್ ಕದ್ದಿದ್ದ ಎನ್ನಲಾಗಿದೆ.

Share This Article
Facebook Twitter Copy Link Print
Previous Article ಮಹಿಳಾ ಟಿ20 ವಿಶ್ವಕಪ್ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Next Article ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ತಾಯಿಗೆ ಹೃದಯಾಘಾತ, ಕುಟುಂಬದಲ್ಲಿ ಮಡುಗಟ್ಟಿದ ಶೋಕ!!

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?