Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ
ಕರ್ನಾಟಕಪ್ರಮುಖ

ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ

Share
1 Min Read
SHARE

newsics.com

ಬೆಂಗಳೂರು: ಚಿನ್ನದ ಬೆಲೆ ಭಾರತದಲ್ಲಿ ಸತತ ಎರಡನೇ ದಿನ ಇಳಿಕೆಯಾಗಿದೆ.

ನಿನ್ನೆ ಗ್ರಾಮ್ ಗೆ 15ರಿಂದ 16ರೂನಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಒಂದು ರೂಪಾಯಿನಷ್ಟು ಅಗ್ಗಗೊಂಡಿದೆ. ಬೆಳ್ಳಿ ಬೆಲೆಯೂ ಇಂದು ಗ್ರಾಮ್ ಗೆ ಒಂದು ರೂಪಾಯಿನಷ್ಟು ಕಡಿಮೆಗೊಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,640 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,880 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 68,640 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರುಪಾಯಿಯಲ್ಲಿ ಇದೆ.
25 ಮೂಲಾಂಕಗಳಷ್ಟು ಬಡ್ಡಿದರ ಇಳಿಕೆ ಆಗುವ ನಿರೀಕ್ಷೆ ಕಳೆದ ಒಂದು ತಿಂಗಳಿಂದಲೂ ಇದೆ. ಒಂದು ವೇಳೆ 50 ಮೂಲಾಂಕಗಳಷ್ಟು ದರ ಇಳಿಕೆಯಾದರೆ ಚಿನಿವಾರ ಮಾರುಕಟ್ಟೆಯಲ್ಲಿ ಸಂಚಲನ ಉಂಟಾಗಬಹುದು.

TAGGED:Gold and silver prices are continuously decreasing
Share This Article
Facebook Twitter Copy Link Print
Previous Article ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಪತ್ರ
Next Article ಸಚಿವ ಆರ್. ಬಿ ತಿಮ್ಮಾಪುರ ವಿರುದ್ಧ ಭೂಮಿ ಕಬಳಿಕೆ ಆರೋಪ!

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ!

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?