Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ಆರ್. ಬಿ ತಿಮ್ಮಾಪುರ ವಿರುದ್ಧ ಭೂಮಿ ಕಬಳಿಕೆ ಆರೋಪ!
ಕರ್ನಾಟಕಪ್ರಮುಖ

ಸಚಿವ ಆರ್. ಬಿ ತಿಮ್ಮಾಪುರ ವಿರುದ್ಧ ಭೂಮಿ ಕಬಳಿಕೆ ಆರೋಪ!

Share
1 Min Read
SHARE

newsics.com

ರಾಯಚೂರು: ಸಚಿವ ಆರ್.ಬಿ ತಿಮ್ಮಾಪುರ ಒಡೆತನದ ಆರ್.ಬಿ ಶುಗರ್ಸ್ ಕಂಪನಿ ವಿರುದ್ಧ ಸರ್ಕಾರಿ ಭೂಮಿ ಕಬಳಿಸಿರುವ ಆರೋಪ ಕೇಳಿಬಂದಿದೆ.

ಚಿಕ್ಕ ಉಪ್ಪೇರಿ ಗ್ರಾಮದ ಸರ್ವೆ ನಂ62ರ ಗೈರಾಣಿ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ರೈತ ಸಂಘ ಲಿಂಗಸುಗೂರು ತಹಶಿಲ್ದಾರರಿಗೆ ಪತ್ರ ಬರೆದಿದೆ. ಈ ಭೂಮಿ ಆರ್.ಬಿ ಶುರ್ಗಸ್ ಕಂಪನಿ ಹೆಸರಿನಲ್ಲಿದೆ. ಪ್ರಭಾವಿ ವ್ಯಕ್ತಿಗಳು ಸುಣಕಲ್ ಸಿಮಾಂತರದಲ್ಲಿ ಜಮೀನು ಖರೀದಿ ಮಾಡಿ ಅದರ ಪಕ್ಕದಲ್ಲೇ ಇರುವ ಗೈರಾಣಿ ಭೂಮಿಯನ್ನು ಹೆಚ್ಚುವರಿಯಾಗಿ ವಶಪಡಿಸಿಕೊಂಡಿದ್ದಾರೆ. ಆದರೆ, ಈ ಭೂಮಿ ಜಾನುವಾರು ಅಭಿವೃದ್ಧಿಗಾಗಿ ಸೀಮಿತವಾಗಿದೆ. ಇ್ನು ಈ ಭೂಮಿಯಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸುವ ವಂದತಿ ಹಬ್ಬಿದ್ದು, ಸುತ್ತಮುತ್ತಲಿನ ಗ್ರಾಮಕ್ಕೆ ಪರಿಸರ ಮಾಲಿನ್ಯವಾಗಲಿದೆ. ಹೀಗಾಗಿ ತ್ಯಾಜ್ಯ ಪಕ್ಕದಲ್ಲಿರುವ ಕೃಷ್ಣ ನದಿಗೆ ಹರಿದು ಬರುವ ಸಾಧ್ಯತೆ ಇದೆ..

TAGGED:Minister R. Allegation of land grabbing against B Thimmapura!
Share This Article
Facebook Twitter Copy Link Print
Previous Article ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ
Next Article ಜೈಲಾಧಿಕಾರಿಗಳಿಂದ ದರ್ಶನ್‌ಗೆ ಗುಡ್ ನ್ಯೂಸ್

Popular Posts

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?