Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಧಾನಸೌಧ ಆವರಣದಲ್ಲಿ ನವೆಂಬರ್ 1ರಂದು ಭುವನೇಶ್ವರಿ ಪ್ರತಿಮೆ ಅನಾವರಣ
ಕರ್ನಾಟಕಪ್ರಮುಖ

ವಿಧಾನಸೌಧ ಆವರಣದಲ್ಲಿ ನವೆಂಬರ್ 1ರಂದು ಭುವನೇಶ್ವರಿ ಪ್ರತಿಮೆ ಅನಾವರಣ

Share
1 Min Read
SHARE

newsics.com

ಬೆಂಗಳೂರು: ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ಪ್ರತಿಷ್ಠಾಪನೆಗೆ ಸರ್ಕಾರ ಮುಂದಾಗಿದೆ.

ಕರ್ನಾಟಕ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭದ ದಿನವಾದ ನವೆಂಬರ್ 1ರಂದು ಪ್ರತಿಮೆ ಅನಾವರಣಗೊಳ್ಳಲಿದೆ.

25 ಅಡಿ ಎತ್ತರದ ಕಂಚಿನ ಪ್ರತಿಮೆಯು ಬೆಂಗಳೂರಿನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಸಿದ್ಧಗೊಳ್ಳುತ್ತಿದೆ. ಸಿಮೆಂಟಿನಲ್ಲಿ ಪ್ರತಿಮೆ ನಿರ್ಮಿಸಿ ನಂತರ ಫೈಬರ್ ಗ್ಲಾಸ್‌ನಲ್ಲಿ ಅಚ್ಚು ತೆಗೆದು ಕಂಚಿನಲ್ಲಿ ಎರಕ ಹಾಕಲಾಗುತ್ತದೆ. ಈಗಾಗಲೇ ಸಿಮೆಂಟ್‌ನಲ್ಲಿ ಪ್ರತಿಮೆ ನಿರ್ಮಿಸಲಾಗಿದೆ.

ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ, ಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಂತಿ ಮಾಲೆ ಕಂಠೀಹಾರ, ಗಂಡ ಭೇರುಂಡ ಇರಲಿವೆ.

ಮೈಸೂರು ಅರಮನೆ ಆವರಣ ದಾಟಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಿದ ದಸರಾ ಆನೆ‌ ಕಂಜನ್, ಜನ‌ ಕಂಗಾಲು

ಪಿಎಂ‌ ವಾಣಿ ಯೋಜನೆಗೆ ಮತ್ತಷ್ಟು ಬಲ: ದೇಶದಲ್ಲಿ 5 ಕೋಟಿ ವೈಫೈ ಹಾಟ್‌ಸ್ಪಾಟ್ ಸ್ಥಾಪನೆಗೆ ತೀರ್ಮಾನ, ದುಬಾರಿ ರೀಚಾರ್ಜ್‌ಗೆ ವಿದಾಯ

ಕಿರಿಯ ಗೆಳೆಯನೊಂದಿಗೆ ಓಯೋ ರೂಮ್‌ಗೆ ಹೋದ ಈ ಆಂಟಿಗೇನಾಯ್ತು? ಲವ್ ಮೂಡ್‌ನಲ್ಲಿದ್ದಾಗಲೇ ಸತ್ತಿದ್ದು ಹೇಗೆ?

ಕಚೇರಿಯ ಕಾಫಿ, ಟೀ ಬ್ರೇಕ್‌ನಲ್ಲೂ ಲೈಂಗಿಕ ಸಂಪರ್ಕ ಹೊಂದಲು ಹೇಳಿದ್ದೇಕೆ?

ನಾಡೋಜ ಡಾ.ಹಂಪನಾ ಈ ಬಾರಿಯ ದಸರಾ ಉದ್ಘಾಟಕರು: ಸಿಎಂ ಘೋಷಣೆಗೆ ಹಿರಿಯ ಸಾಹಿತಿ ಸಂತಸ

TAGGED:Bhubaneswari statue unveiled on November 1 at Shaktisoudha premises
Share This Article
Facebook Twitter Copy Link Print
Previous Article ದಿನ ಭವಿಷ್ಯ… 21-09-2024, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article 16 ವರ್ಷ ಅಪ್ರಾಪ್ತೆಗೆ ಕಿರುಕುಳ; ಜಾನಿ ಮಾಸ್ಟರ್ ಬಾಯ್ಬಿಟ್ಟಿದ್ದೇನು?

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?