Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > ದಿನ ಭವಿಷ್ಯ… 21-09-2024, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
ದಿನ ಭವಿಷ್ಯಪಂಚಾಂಗ

ದಿನ ಭವಿಷ್ಯ… 21-09-2024, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Share
3 Min Read
SHARE

newsics.com

ನ್ಯೂಸಿಕ್ಸ್.ಕಾಮ್

ದಿನ ಭವಿಷ್ಯ- ಇಂದಿನ ರಾಶಿ ಭವಿಷ್ಯ

21-09-2024, ಶನಿವಾರ

—

ಮೇಷ

ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸ ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸಿನ ಬಲವಾದ ಸಾಧ್ಯತೆಯಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ

ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಲಾಭ ದಿನವಾಗಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ . ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ಮಿಥುನ

ನೀವು ಕೆಲಸದ ಸ್ಥಳದಲ್ಲಿ ಉತ್ತಮ ಅವಕಾಶವನ್ನು ಪಡೆಯಬಹುದು. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ, ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಆರೋಗ್ಯ ಸಮಸ್ಯೆವಿದ್ದರೆ ಸುಧಾರಣೆ ಕಂಡು ಬರುವುದು.

ಕರ್ಕಾಟಕ

ನೀವು ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಿ. ಕೆಲಸದಲ್ಲಿ ಯಾವುದೇ ಬದಲಾವಣೆ ಮಾಡಬೇಡಿ. ಆಸ್ತಿ ಸಂಬಂಧಿತ ವಿಷಯಕ್ಕೆ ಮನೆಯಲ್ಲಿ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ಉತ್ತಮವಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲು ನೀವು ನಿಮ್ಮ ಮಾತಿನ ಮೇಲೆ ನಿಯಂತ್ರಣವಿಡಬೇಕಾಗುತ್ತದೆ.

ಸಿಂಹ

ಕೆಲವೊಂದು ಆರೋಗ್ಯ ಸಮಸ್ಯೆಗಳಿರಬಹುದು. ಹಣದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಸಾಲ ನೀಡುವುದನ್ನು ತಪ್ಪಿಸಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ, ಕೆಲಸದ ಕಡೆಗೆ ಗಮನಹರಿಸಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.

ಕನ್ಯಾ

ವ್ಯಾಪಾರಸ್ಥರಿಗೆ ಲಾಭದ ಸಾಧ್ಯತೆಗಳಿವೆ. ಶಿಕ್ಷಣಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.

ತುಲಾ

ಈ ಅವಧಿಯಲ್ಲಿ ಯಾರನ್ನೂ ನಂಬಬೇಡಿ, ಹೆಚ್ಚು ಸಾಲ ಮಾಡಬೇಡಿ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಕೆಲಸದಲ್ಲಿ ಹೆಚ್ಚು ಪರಿಶ್ರಮ ಹಾಕಬೇಕು, ದಂಪತಿಗಳಿಗೆ ದಿನವು ವಿವಾದಾತ್ಮಕವಾಗಿರುತ್ತದೆ. ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ.

ವೃಶ್ಚಿಕ

ಈ ದಿನ ಶುಭವಾಗಿದೆ, ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ನೀವು ಉತ್ತಮ ಫಲಿತಾಂಶ ಪಡೆಯಬಹುದು. ಆರ್ಥಿಕವಾಗಿ ಉತ್ತಮವಾಗಿದೆ. ಮನೆಯಲ್ಲಿ ವಾತಾವರಣ ಸುಧಾರಿಸುತ್ತದೆ. ನೀವು ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಬೇಕು. ಈ ದಿನ ಆರೋಗ್ಯ ಉತ್ತಮವಾಗಿರುತ್ತದೆ.

ಧನುಸ್ಸು

ಕೆಲಸದಲ್ಲಿ ಕೆಲ ಅಡೆತಡೆಗಳಿರಬಹುದು, . ಕುಟುಂಬದ ಯಾವುದೇ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಹಣದ ವಿಷಯಗಳಲ್ಲಿ ಈ ದಿನ ಉತ್ತಮವಾಗಿದೆ, ಈ ದಿನ ಹಣದ ಸಮಸ್ಯೆವಿರಬಹುದು, ಸಂಬಂಧಗಳಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಆರೋಗ್ಯ ಉತ್ತಮವಾಗಿರಲಿದೆ.

ಮಕರ

ಯಾವುದೇ ವೈಯಕ್ತಿಕ ಸಮಸ್ಯೆ ಇದ್ದರೆ ಅದು ಬಗೆಹರಿಯಲಿದೆ, ಹಣದ ವ್ಯವಹಾರವನ್ನು ಜಾಗ್ರತೆಯಿಂದ ಮಾಡಬೇಕು. ಆದರೆ ಹಣದ ಕಾರಣಕ್ಕೆ ಸ್ಥಗಿತಗೊಂಡಿದ್ದ ಕೆಲಸ ಪ್ರಾರಂಭಿಸಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯ ಉತ್ತಮವಾಗಿರಲಿದೆ.

ಕುಂಭ

ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ. ನೀವು ಕೆಲಸದ ಕಡೆಗೆ ಗಮನಹರಿಸಿ. ಆತ್ಮವಿಶ್ವಾಸದಿಂದ ಮಾಡುವ ಕೆಲಸದಲ್ಲಿ ಯಶಸ್ಸು ಕಾಣುವಿರಿ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ.ವೃತ್ತಿ ಸಂಬಂಧಿತ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು.

ಮೀನ

ನಿಮ್ಮ ಕೆಲಸದ ಕ್ಷೇತ್ರದಲ್ಲಿ ಉತ್ತಮ ಯಶಸ್ಸನ್ನು ಪಡೆದ ನಂತರ ನಿಮ್ಮ ಮನಸ್ಸು ತುಂಬಾ ಸಂತೋಷವಾಗುತ್ತದೆ. ವಾಹನವನ್ನು ಜಾಗ್ರತೆಯಿಂದ ಬಳಸಿ, ಪ್ರಮುಖ ಡಾಕ್ಯೂಮೆಂಟ್ ಜೋಪಾನವಾಗಿ ಇಡಿ. ಮನೆಯ ವಿಷಯಗಳಲ್ಲಿ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ, ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರಿ.

TAGGED:Day Prediction... 21-09-2024How is your horoscope today?Saturday
Share This Article
Facebook Twitter Copy Link Print
Previous Article ಮೈಸೂರು ಅರಮನೆ ಆವರಣ ದಾಟಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಿದ ದಸರಾ ಆನೆ‌ ಕಂಜನ್, ಜನ‌ ಕಂಗಾಲು
Next Article ವಿಧಾನಸೌಧ ಆವರಣದಲ್ಲಿ ನವೆಂಬರ್ 1ರಂದು ಭುವನೇಶ್ವರಿ ಪ್ರತಿಮೆ ಅನಾವರಣ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?