ಲಡ್ಡು ವಿವಾದ; ತಿರುಪತಿಯಲ್ಲಿ ಶುದ್ಧೀಕರಣ ಹೋಮ
newsics.com ತಿರುಪತಿ: ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದೇವಸ್ಥಾನದ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ಅಷ್ಟೇ ಅಲ್ಲದೆ, ಶುದ್ಧೀಕರಣ ಹೋಮವನ್ನು ಕೂಡ ಮಾಡಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಾಲಯದ ಲಡ್ಡುವಿನಲ್ಲಿ ಪ್ರಾಣಿ ಜನ್ಯ ಕೊಂಬಿನಾಂಶ ಬಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ದೇವಾಲಯದಲ್ಲಿ ಶಾಂತಿ ಹೋಮ ಮಾಡಲಾಗಿದೆ. ತಿರುಪತಿ ತಿರುಮಲ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೂ ಶಾಂತಿ ಹೋಮ ಪಂಚಗವ್ಯ … Continue reading ಲಡ್ಡು ವಿವಾದ; ತಿರುಪತಿಯಲ್ಲಿ ಶುದ್ಧೀಕರಣ ಹೋಮ
Copy and paste this URL into your WordPress site to embed
Copy and paste this code into your site to embed