Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೇ ಬಾಳೆ ಎಲೆಯನ್ನು ಇಬ್ಬರೂ ಸುತ್ತಿಕೊಂಡು ಫೋಟೋಶೂಟ್ ಮಾಡಿಸಿದ ಜೋಡಿ
ಕರ್ನಾಟಕವೈರಲ್

ಒಂದೇ ಬಾಳೆ ಎಲೆಯನ್ನು ಇಬ್ಬರೂ ಸುತ್ತಿಕೊಂಡು ಫೋಟೋಶೂಟ್ ಮಾಡಿಸಿದ ಜೋಡಿ

Share
1 Min Read
SHARE

newsics.com

ನವದೆಹಲಿ: ಯಾರೂ ಮಾಡದ ರೀತಿಯಲ್ಲಿ ತಾವು ಫೋಟೋಶೂಟ್ ಮಾಡಿಸಬೇಕು ಎಂದು ಎಷ್ಟೋ ಭಾವಿ ದಂಪತಿ ಸಾಹಸಮಯ ಕೃತ್ಯಕ್ಕೂ ಕೈಹಾಕುವುದು ಇದೆ. ಫೋಟೋಶೂಟ್ ಮಾಡಿಸಲು ಹೋಗಿ ಎಡವಟ್ಟಾಗಿ ಸಾವನ್ನಪ್ಪಿರುವ ಉದಾಹರಣೆಗಳೂ ಇವೆ.
ಒಂದೇ ಬಾಳೆ ಎಲೆಯನ್ನು ಇಬ್ಬರೂ ಸುತ್ತುಕೊಂಡು ಫೋಟೋಶೂಟ್ ಮಾಡಿಸಿದ್ದಾರೆ. ಇದು ಪ್ರೀ-ವೆಡ್ಡಿಂಗ್ ಫೋಟೋಶೂಟ್ ಎಂಬ ಶೀರ್ಷಿಕೆಯಡಿಯಲ್ಲಿ ವೈರಲ್ ಆಗುತ್ತಿದೆ.

ಇಬ್ಬರೂ ಒಳಗೆ ಯಾವ ಬಟ್ಟೆಗಳನ್ನು ಹಾಕಿಕೊಂಡಿದ್ದಾರೋ, ಬಿಟ್ಟಿದ್ದಾರೋ ಗೊತ್ತಿಲ್ಲ. ಆದರೆ ಬಾಳೆ ಎಲೆ ಸುತ್ತಿಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿಯೂ ಈ ಫೋಟೋಗಳು ಭಾರಿ ಹಲ್ಚಲ್ ಸೃಷ್ಟಿಸುತ್ತಿವೆ

ಈ ಫೋಟೋ ಅಪ್ಲೋಡ್ ಮಾಡಿದ ಒಂದೇ ದಿನಕ್ಕೆ ಐದೂವರೆ ಸಾವಿರಕ್ಕೂ ಅಧಿಕ ಮಂದಿ ಕಮೆಂಟ್ ಮಾಡಿದ್ದು, ಇದನ್ನು ಎರಡೂವರೆ ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದಾರೆ. ತಮಗೆ ಯಾವ ರೀತಿಯ ಫೋಟೋಶೂಟ್ ಬಾಕಿ ಇದೆ ಎನ್ನುವ ಬಗ್ಗೆ ತಲೆ ಕೆಡಿಸಿಕೊಳ್ತಿದ್ದಾರೆ ಹೈಕಳು. ಶೋಯೇಬ್ ಶೇಖ್ ಎನ್ನುವವರು ಫೋಟೋಗಳನ್ನು ಶೇರ್ ಮಾಡಿದ್ದಾರೆ.

Share This Article
Facebook Twitter Copy Link Print
Previous Article ಸಿಡಿಲು ಬಡಿದು ದೇವಸ್ಥಾನದಲ್ಲಿದ್ದ ನಾಲ್ವರ ಸಾವು, ಮೂವರಿಗೆ ಗಾಯ
Next Article ಪಡ್ಡೆ ಹೈಕಳ ನಿದ್ದೆ ಕದ್ದ ಬಿಗ್ಬಾಸ್ ಬ್ಯೂಟಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?