Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಜೋಳಿಗೆಯೊಡ್ಡಿ ಗುಟ್ಕಾ, ತಂಬಾಕು ಬೇಡಿದ ಸ್ವಾಮಿಗಳು! ಕಾರಣವೇನು ಗೊತ್ತಾ?
ಕರ್ನಾಟಕ

ಜೋಳಿಗೆಯೊಡ್ಡಿ ಗುಟ್ಕಾ, ತಂಬಾಕು ಬೇಡಿದ ಸ್ವಾಮಿಗಳು! ಕಾರಣವೇನು ಗೊತ್ತಾ?

Share
1 Min Read
SHARE

newsics.com

ಗದಗ : ಹಾನಗಲ್ಲ ಕುಮಾರಸ್ವಾಮಿಗಳ ಜಯಂತಿ ಅಂಗವಾಗಿ ಕಳೆದ 10 ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಅದ್ರಲ್ಲಿ ವ್ಯಸನಮುಕ್ತ ಸಮಾಜಕ್ಕಾಗಿ ಸ್ವಾಮಿಗಳಿಂದ ಜೋಳಿಗೆ ಅಭಿಯಾನ ಕೈಗೊಂಡಿದ್ದು ಗಮನ ಸೆಳೆಯಿತು.

‘ಸದ್ಗುಣಗಳ ದೀಕ್ಷೆ. ದುಶ್ಚಟಗಳ ಭಿಕ್ಷೆ’ ಹೆಸರಲ್ಲಿ ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಯಾತ್ರೆ‌‌ ನಡೆಸಲಾಯ್ತು. ಪಟ್ಟಣದ ಪ್ರಮುಖ ಬಡಾವಣೆಯಲ್ಲಿ ಸಂಚರಿಸಿ ಸ್ವಾಮಿಗಳು ಜೋಳಿಗೆ ಒಡ್ಡಿ ದುಶ್ಚಟಗಳನ್ನ ತೆಜಿಸುವಂತೆ ಕೇಳಿಕೊಂಡ್ರು.. ಸ್ವಾಮಿಗಳ ಅಭಿಯಾನಕ್ಕೆ ಸ್ಪಂದಿಸಿದ ಕೆಲವರು ಗುಟ್ಕಾ, ತಂಬಾಕು ಚೀಟಿಗಳನ್ನ ಜೋಳಿಗೆಗೆ ಹಾಕಿ ದುಶ್ಚಟ ಬಿಡುವ ಸಂಕಲ್ಪ ಮಾಡಿದ್ರು. ಭಕ್ತರಿಗೆ ರುದ್ರಾಕ್ಷಿ ನೀಡುವ ಮೂಲಕ ಸ್ವಾಮಿಗಳು ವ್ಯಸನ ಮುಕ್ತ ಜೀವನಕ್ಕೆ ಶುಭಕೋರಿದ್ರು.

ಕಾರಣಿಕ ಯುಗಪುರುಷ ಹಾನಗಲ್ಲ ಗುರು ಕುಮಾರ ಮಹಾಸ್ವಾಮಿಗಳ 157 ನೇ ಜಯಂತ್ಯೋತ್ಸವ ಅಂಗವಾಡಿ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದ ಜೋಳಿಗೆ ಅಭಿಮಾನ ಗಮನ ಸೆಳೆಯಿತು.

Share This Article
Facebook Twitter Copy Link Print
Previous Article ಈ ದೇವರ ಪ್ರಸಾದದಲ್ಲಿ ಮಕ್ಕಳಾಗದಂತೆ ಮಾತ್ರೆ ಹಾಕ್ತಾರೆ! ವಿವಾದಾತ್ಮಕ ಹೇಳಿಕೆ ಕೊಟ್ಟ ನಿರ್ದೇಶಕನ ಬಂಧನ
Next Article ವೈದ್ಯಕೀಯ ಸಮಾವೇಶದಲ್ಲಿ ಐಟಂ ಡಾನ್ಸ್‌ : ವೀಡಿಯೋ ಸಹಿತ ಸುದ್ದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?