Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯಗೆ ಮತ್ತೆ ಹಿನ್ನಡೆ, ಮುಡಾ ಹಗರಣ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯಗೆ ಮತ್ತೆ ಹಿನ್ನಡೆ, ಮುಡಾ ಹಗರಣ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌

Share
2 Min Read
SHARE

newsics.com

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲೂ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆ ಆದೇಶ ನೀಡಿದೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಇಂದು ಅಥವಾ ನಾಳೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ. ಲೋಕಾಯುಕ್ತ ಎಸ್ಪಿ ಎಫ್ಐಆರ್ ದಾಖಲಿಸಲಿದ್ದು, ಅಗತ್ಯವಾದರೆ ಸಿಎಂ ಸಿದ್ದರಾಮಯ್ಯ ಅವರನ್ನು ಬಂಧಿಸಬಹುದಾಗಿರುತ್ತದೆ.

ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮೈಸೂರು ಲೋಕಾಯುಕ್ತ ಪೊಲೀಸರು 6 ವಾರಗಳ ಒಳಗೆ ತನಿಖೆ ಆಗಬೇಕು ಎಂದು ಕೋರ್ಟ್ ಆದೇಶ ನೀಡಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟ ಎದುರಾಗಿದೆ.
ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಹೈಕೋರ್ಟ್ ಮುಡಾ ಹಗರಣ ಸಂಬಂಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17A ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸು ತಿರಸ್ಕರಿಸಿದ್ದು ಸರಿಯಾಗಿದೆ.

ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. 17A ಅಡಿಯಲ್ಲಿ ಆದೇಶ ಸಮರ್ಪಕವಾಗಿದೆ. ಸಿಎಂ ಸಲ್ಲಿರುವ ಅರ್ಜಿ ವಜಾಗೊಳಿಸಿ ಆದೇಶಿಸಲಾಗಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

ಮದುವೆಯಾದ ಒಂದು ವಾರದವರೆಗೆ ವಧು ಬಟ್ಟೆಯನ್ನೇ ಧರಿಸುವಂತಿಲ್ಲ!

ಪ್ರಚೋದನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ FIR

ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲಿಸಲು ಹರಸಾಹಸ, ಮಹಿಳೆಯೇ ನಾಪತ್ತೆ!

ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಬಂಧ ಹೊಂದಿ, ಆಯಸ್ಸು ಹೆಚ್ಚಿಸಿಕೊಳ್ಳಿ!

ಜನರಿಗೆ KSRTC, BMTC ಬಸ್ ಸಂಚಾರ ಸ್ಥಗಿತದ ಆತಂಕ!

TAGGED:Another setback for CM Siddaramaiahthe Special Court of People's Representatives ordered an investigation into the Muda scam
Share This Article
Facebook Twitter Copy Link Print
Previous Article ಮುನಿರತ್ನಗೆ ಮತ್ತೊಂದು ತಲೆಬಿಸಿ; RR Nagar ಕಾಮಗಾರಿ ಸಂಬಂಧ ತನಿಖೆಗೆ BBMP ಆದೇಶ
Next Article ಪುರಿ ಜಗನ್ನಾಥ ದೇಗುಲದ ಪ್ರಸಾದಕ್ಕೂ ಪರೀಕ್ಷೆ..!

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?