newsics.com
ಬೆಂಗಳೂರು : ಶಿರೂರು ಗುಡ್ಡ ಕುಸಿತ ದಿಂದ ಕೊಚ್ಚಿಕೊಂಡು ಹೋದ ಲಾರಿ ಚಾಲಕ ಅರ್ಜುನ್ ಅವರ ಶವ ಪತ್ತೆಯಾಗಿದೆ.
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕೇರಳ ಮೂಲದ ಲಾರಿ ಹಾಗೂ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಇಂದು ನಡೆದ ಕಾರ್ಯಾಚರಣೆಯಲ್ಲಿ ಮುಳುಗಿದ್ದ ಲಾರಿಯನ್ನು ಮೇಲೆ ಎತ್ತಲಾಗಿದೆ. ಈ ವೇಳೆ ಅರ್ಜುನ್ ಶವ ಲಾರಿಯಲ್ಲೇ ಸಿಲುಕಿಕೊಂಡಿದ್ದು ಪತ್ತೆಯಾಗಿದೆ.