Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಮಾಜಿಕ ಬಹಿಷ್ಕಾರದಿಂದ ನೊಂದ ವ್ಯಕ್ತಿ ಆತ್ಮ*ಹತ್ಯೆ: ಸಿಎಂ ತವರು ಜಿಲ್ಲೆಯಲ್ಲೇ ದುರ್ಘಟನೆ
ಕರ್ನಾಟಕಪ್ರಮುಖ

ಸಾಮಾಜಿಕ ಬಹಿಷ್ಕಾರದಿಂದ ನೊಂದ ವ್ಯಕ್ತಿ ಆತ್ಮ*ಹತ್ಯೆ: ಸಿಎಂ ತವರು ಜಿಲ್ಲೆಯಲ್ಲೇ ದುರ್ಘಟನೆ

Share
1 Min Read
SHARE

newsics.com

ಮೈಸೂರು: ಬಹಿಷ್ಕಾರದ ಶಿಕ್ಷೆಗೆ ಬೇಸತ್ತ ವ್ಯಕ್ತಿ ಸಾವಿಗೆ ಶರಣಾದ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ನಂಜನಗೂಡು ತಾಲೂಕಿನ ಚೆನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ.

ಅಂತ್ಯಸಂಸ್ಕಾರಕ್ಕೂ ಆಗಮಿಸದೆ ಸಮುದಾಯದ ಜನ ಅಮಾನೀಯವಾಗಿ ವರ್ತಿಸಿದ್ದಾರೆ. ಮೃತದೇಹವನ್ನು ಜಮೀನಿನ ಮನೆಯಲ್ಲಿ ಇರಿಸಿ ಕೇವಲ ಸಂಬಂಧಿಕರೇ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದಾರೆ.

ಸ್ವಾಮಿ (48) ಬಹಿಷ್ಕಾರಕ್ಕೆ ಮನನೊಂದು ಸಾವಿಗೆ ಶರಣಾದವ. ಗ್ರಾಮ ಪಂಚಾಯತಿ ಚುನಾವಣೆ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ವಾಮಿ ಹಾಗೂ ಕುಟುಂಬದ ಮೇಲೆ ಸಮುದಾಯದ ಹಾಗೂ ಗ್ರಾಮದ ಮುಖಂಡರು ಬಹಿಷ್ಕಾರ ಹೇರಿದ್ದರು. ಒಂದು ಲಕ್ಷ ದಂಡ ಕಟ್ಟಿದರೆ ಬಹಿಷ್ಕಾರ ತೆರವುಗೊಳಿಸುವುದಾಗಿ ಷರತ್ತು ವಿಧಿಸಿದ್ದರು. ಹೀಗಾಗಿ ಸ್ವಾಮಿ ಕುಟುಂಬದ ಜತೆ ಗ್ರಾಮಸ್ಥರ ಸಂಪರ್ಕ ಕಡಿದು ಹೋಗಿತ್ತು.

ಚೆನ್ನಪಟ್ಟಣ ಗ್ರಾಮದ ಹೊರವಲಯದಲ್ಲಿರುವ ಜಮೀನಿನ ಮನೆಯಲ್ಲಿ ಸ್ವಾಮಿ ಕುಟುಂಬ ವಾಸವಿತ್ತು. ಬಹಿಷ್ಕಾರ ತೆರವುಗೊಳಿಸುವಂತೆ ಸ್ವಾಮಿ ಹಾಗೂ ಕುಟುಂಬ ಇನ್ನಿಲ್ಲದಂತೆ ಮನವಿ ಮಾಡಿದ್ದರೂ ಮುಖಂಡರು ಮಣಿದಿರಲಿಲ್ಲ. ಹೀಗಾಗಿ ಇದರಿಂದ ಮನನೊಂದು ಸ್ವಾಮಿ ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ಸಾವಿಗೆ ಶರಣಾಗಿದ್ದಾನೆ.

ಸ್ವಾಮಿ ಸಾವಿಗೆ ಬಹಿಷ್ಕಾರ ಕಾರಣ ಎಂದು ತಾಯಿ ತಿಮ್ಮಮ್ಮ ಆರೋಪಿಸಿದ್ದಾರೆ. ಇದಕ್ಕೆಲ್ಲಾ ಚೆನ್ನಪಟ್ಟಣ ಗ್ರಾಮದ ತಾಯಮ್ಮ, ಶಿವರಾಜು, ತಿಮ್ಮ ಬೋವಿ, ಕಣ್ಣ ಮತ್ತು ನಿಂಗರಾಜ ಕಾರಣ ಎಂದು ಸ್ವಾಮಿ ತಾಯಿ ತಿಮ್ಮಮ್ಮ ನೇರವಾಗಿ ಆರೋಪಿಸಿದ್ದಾರೆ.

ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಗಳಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆ!

ಆ್ಯಂಟಿ ಬಯೋಟಿಕ್‌ಗಳಿಗೂ ಬಗ್ಗುತ್ತಿಲ್ಲ ಈ ಕಾಯಿಲೆಗಳು!

ವೈದ್ಯಕೀಯ ಸಮಾವೇಶದಲ್ಲಿ ಐಟಂ ಡಾನ್ಸ್‌ : ವೀಡಿಯೋ ಸಹಿತ ಸುದ್ದಿ

ನಾನು ರಾಜೀನಾಮೆ ಕೊಡಲ್ಲ, ಫೈಟ್ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಡ್ ರೂಮ್‌‌ನಲ್ಲಿ ಹಿಡನ್ ಕ್ಯಾಮೆರಾ; ಮನೆ ಮಾಲೀಕ ಅರೆಸ್ಟ್!‌

https://www.newsics.com/2024/09/24/director-mohan-g-arrested-after-controversial-comments-on-palani-temple

TAGGED:a man ends his life: An accident in CM's home districtSuffering from social ostracism
Share This Article
Facebook Twitter Copy Link Print
Previous Article ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಗಳಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆ!
Next Article ಅವಮಾನ ಮಾಡಿದ ಕಾಲೇಜು ವಿದ್ಯಾರ್ಥಿನಿಗೆ ಸಾಮೂಹಿಕ ಅತ್ಯಾ*ಚಾರ ಶಿಕ್ಷೆ!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?