Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದು ಸರ್ಕಾರದ ವಿರುದ್ಧ ಮತ್ತೊಂದು ದೂರು ದಾಖಲು
ಕರ್ನಾಟಕಪ್ರಮುಖ

ಸಿದ್ದು ಸರ್ಕಾರದ ವಿರುದ್ಧ ಮತ್ತೊಂದು ದೂರು ದಾಖಲು

Share
1 Min Read
SHARE

newsics.com

ಧಾರವಾಡ: ಈಗಾಗಲೇ ಮುಡಾ ಹಗರಣದಿಂದ ವಿಚಲಿತರಾಗಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಲೋಕಾಯುಕ್ತದಲ್ಲಿ ಮತ್ತೊಂದು ದೂರು ದಾಖಲಾಗಿದೆ.

ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿ ಧಾರವಾಡದ ಲೋಕಾಯುಕ್ತಕ್ಕೆ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಯರಗುಪ್ಪಿ ಎನ್ನುವವರು, ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನೇನೋ ಜಾರಿ ಮಾಡಿತು. ಆ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆ ಸಮಾವೇಶಗಳು ಧಾರವಾಡ ಜಿಲ್ಲೆಯಲ್ಲೂ ನಡೆದಿದ್ದವು. ಆದರೆ, ಆ ಸಮಾವೇಶಗಳಲ್ಲಿ ಗೋಲ್ಮಾಲ್ ನಡೆದಿದ್ದು, ಅದರ ಸಂಪೂರ್ಣ ತನಿಖೆ ನಡೆಸುವಂತೆ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ಕಳೆದ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 5 ಗ್ಯಾರಂಟಿ ಸಮಾವೇಶಗಳು ನಡೆದಿದ್ದವು. ಒಂದು ಸಮಾವೇಶದಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದ ಸಮಾವೇಶದ ಲೆಕ್ಕಪತ್ರಗಳೇ ಏರುಪೇರಾಗಿವೆ ಎಂದು ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಅವರು ಪಡೆದ ಮಾಹಿತಿಯಲ್ಲಿ ಬಹಿರಂಗಗೊಂಡಿದೆ.

ನವಲಗುಂದದ ಸಮಾವೇಶ ಮುಗಿದ ಬಳಿಕ ಊಟದ ಕೊಟೇಶನ್ ಪಡೆಯಲಾಗಿದೆ. ಕೊಟೇಶನ್ ಸಲ್ಲಿಕೆಗೂ ಮುನ್ನವೇ ಊಟ, ಉಪಾಹಾರ ಪೂರೈಕೆ ಮಾಡಲಾಗಿದೆ. ಕುಂದಗೋಳ ಸಮಾವೇಶದಲ್ಲಿನ ಊಟ, ಉಪಾಹಾರದ ಕೊಟೇಶನ್‌ಗೆ ಸಹಿಯೇ ಇಲ್ಲ. ಆದರೂ ಏಜೆನ್ಸಿಯೊಂದಕ್ಕೆ ಊಟ, ಉಪಾಹಾರದ ಜವಾಬ್ದಾರಿಯನ್ನು ಜಿಲ್ಲಾಡಳಿತ ವಹಿಸಿಕೊಟ್ಟಿತ್ತು. ಈ ಸಮಾವೇಶಗಳ ಬಹುತೇಕ ಲೆಕ್ಕಪತ್ರಗಳು ಸರಿಯಾಗಿಲ್ಲ ಎಂದು ಆರೋಪಿಸಿರುವ ಆರ್‌ಟಿಐ ಕಾರ್ಯಕರ್ತ, ಗ್ಯಾರಂಟಿ ಸಮಾವೇಶದ ಕಾರ್ಯಕ್ರಮ ನಿರ್ವಹಣಾ ಸಮಿತಿ ವಿರುದ್ಧ ದೂರು ದಾಖಲಿಸಿದ್ದಾರೆ.

TAGGED:File another complaint in Lokayukta against Siddaramaiah government
Share This Article
Facebook Twitter Copy Link Print
Previous Article ಯಾರದೋ ಕೋಪ ಯಾರ ಮೇಲೋ ತೋರಿಸೋದು: ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅಸಮಾಧಾನ, ನಾಳೆಯೇ ವಿಚಾರಣೆಗೆ ಮುಂದಾದ ಪೀಠ
Next Article ಕಾರ್ಮಿಕರ ಕನಿಷ್ಟ ವೇತನ ದರ ಹೆಚ್ಚಳ: ಕೇಂದ್ರ ಸರ್ಕಾರ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?