Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟ ನಿಷೇಧ ಸಡಿಲಿಸುವಂತೆ BBMPಗೆ ಮನವಿ
ಕರ್ನಾಟಕ

ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟ ನಿಷೇಧ ಸಡಿಲಿಸುವಂತೆ BBMPಗೆ ಮನವಿ

Share
1 Min Read
SHARE

newsics.com

ಬೆಂಗಳೂರು : ಮಹಾತ್ಮಗಾಂಧಿ ಬಗ್ಗೆ ನಮ್ಮ ರಾಜ್ಯದ ಜನರಿಗೆ ಗೌರವವಿದೆ. ಆದರೆ, ಮಹಾಲಯ ಅಮಾವಾಸ್ಯೆ ದಿನ ಹಬ್ಬ ಆಚರಣೆ ಮಾಡಲೇಬೇಕಿದೆ.

ಗಾಂಧಿಜಯಂತಿ ಎಂಬ ಕಾರಣದಿಂದ ಹಬ್ಬ ಆಚರಣೆಗೆ ಅಡಚಣೆಯಾಗಬಾರದು. ಮಾಂಸ ಮಾರಾಟ ನಿಷೇಧ ಆದೇಶವನ್ನು ಸಡಿಲಿಸುವಂತೆ ಬಿಬಿಎಂಪಿಗೆ ಕರ್ನಾಟಕ ಕೋಳಿ ವ್ಯಾಪಾರಿಗಳ ಸಂಘ ಮನವಿ ಮಾಡಿಕೊಂಡಿದೆ.

ಈ ಸಂಬಂಧ ಮುಖ್ಯಮಂತ್ರಿಗಳ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಬೆಂಗಳೂರು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎನ್.ನಾಗರಾಜು ತಿಳಿಸಿದ್ದಾರೆ.

ಪ್ರತಿ ವರ್ಷ ಮಹಾಲಯ ಅಮಾವಾಸ್ಯೆಯ ಹಬ್ಬದ ದಿನದಂದು ರಾಜ್ಯದ ಕೋಟ್ಯಾಂತರ ಜನರು, ಮಾಂಸಾಹಾರ ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಹಾಕಿ, ಪೂಜೆ ಮಾಡಿ ಬಂಧು ಬಳಗ, ಸ್ನೇಹಿತರೊಂದಿಗೆ ಊಟ ಮಾಡುವ ಮೂಲಕ ಹಬ್ಬವನ್ನು ಆಚರಿಸುವುದು ಹಲವಾರು ಶತಮಾನಗಳಿಂದ ರೂಢಿಯಲ್ಲಿದೆ. ಈ ವರ್ಷ ಪಿತೃಪಕ್ಷದ ಮಹಾಲಯ ಅಮಾವಾಸ್ಯೆಯ ಹಬ್ಬ ಗಾಂಧಿಜಯಂತಿ ದಿನವೇ ಬಂದಿದ್ದು, ಆ ದಿನ ಮಾಂಸ ಮಾರಾಟಕ್ಕೆ ನಿಷೇಧ ಇರುವುದರಿಂದ ರಾಜ್ಯದ ಕೋಟ್ಯಂತರ ಜನರು ಹಿಂದಿನಿಂದಲೂ ರೂಢಿಯಲ್ಲಿರುವ ಹಬ್ಬದ ಆಚರಣೆಗೆ ಅಡಚಣೆಯಾಗಲಿದೆ ಎಂಬ ಆತಂಕದಲ್ಲಿದ್ದಾರೆ.

Share This Article
Facebook Twitter Copy Link Print
Previous Article ಜೈಲಿನಲ್ಲಿ ದರ್ಶನ್ ತೂಗುದೀಪ್‌ಗೆ ಕಾಟ ಕೊಡುತ್ತಿರುವ ರೇಣುಕಾಸ್ವಾಮಿ ಆತ್ಮ!
Next Article ನೇಪಾಳ ಪ್ರವಾಹ: ಏರುತ್ತಲೇ ಇದೆ ಮೃತರ ಸಂಖ್ಯೆ, ಜನಜೀವನ ಅಸ್ತವ್ಯಸ್ತ, 3 ದಿನ ಶಾಲಾ ಕಾಲೇಜಿಗೆ ರಜೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?