Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರ್ಮಲಾ,‌ ನಡ್ಡಾ, ಬಿವೈವಿ, ಕಟೀಲ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ
ಕರ್ನಾಟಕಪ್ರಮುಖ

ನಿರ್ಮಲಾ,‌ ನಡ್ಡಾ, ಬಿವೈವಿ, ಕಟೀಲ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ

Share
1 Min Read
SHARE

newsics.com

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ವಸೂಲಿ ಆರೋಪ ಸಂಬಂಧ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ರಾಘವೇಂದ್ರ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ವಿವಿಧ ಮುಖಂಡರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಅವರು ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ದೂರಿನ ನಂತರ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ, ತಡೆಯಾಜ್ಞೆ ನೀಡಿ ಆದೇಶಿಸಿದೆ.

ಎರಡು ಗರ್ಭಕೋಶ ಇರುವ ಮಹಿಳೆಯಲ್ಲಿ ಅವಳಿ ಮಕ್ಕಳ ಜನನ

ಮೊದಲ ಬಾರಿಗೆ ಭಾರತಕ್ಕೆ ಜಮೈಕಾ ಪ್ರಧಾನಿ!

ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ 

ಬಾಹ್ಯಾಕಾಶ ನಿಲ್ದಾಣ ತಲುಪಿದ ಕ್ರ್ಯೂ-9 ಮಿಷನ್

TAGGED:BYVHigh Court stays FIR against NirmalaKateelNadda
Share This Article
Facebook Twitter Copy Link Print
Previous Article ಸಿಎಂ ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್‌ ದಾಖಲು!
Next Article ನಟ ದರ್ಶನ್ ಗೆ ಯಾಕೆ ಸಿಗ್ತಿಲ್ಲ ಬೇಲ್?

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?