Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ 
ಪ್ರಮುಖ

ʼದೇವರನ್ನು ರಾಜಕೀಯದಿಂದ ಹೊರಗಿಡಿʼ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ 

Share
1 Min Read
SHARE

newsics.com

ನವದೆಹಲಿ: ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಸಲಾಗಿದೆ ಅನ್ನೋ ಸಿಎಂ ಚಂದ್ರಬಾಬು ನಾಯ್ದು ಗಂಭೀರ ಆರೋಪದ ಕುರಿತು ಸುಪ್ರೀಂ ಕೋರ್ಟ್ ಖಡಕ್ ಸಂದೇಶ ನೀಡಿದೆ. ಲ್ಯಾಬ್ ವರದಿಯಲ್ಲಿ ಸ್ಪಷ್ಟತೆ ಇಲ್ಲ, ನಿಮ್ಮ ರಾಜಕೀಯದಿಂದ ದೇವರನ್ನು ದೂರವಿಡಿ ಎಂದು ಛೀಮಾರಿ ಹಾಕಿದೆ.

ದೇವರನ್ನು ನಿಮ್ಮ ಕೆಟ್ಟ ರಾಜಕೀಯದಿಂದ ದೂರವಿಡಿ ಎಂದು ಸುಪ್ರೀಂ ಕೋರ್ಟ್ ಖಡಕ್ ಸಂದೇಶ ನೀಡಿದೆ. ಲಡ್ಡು ಕುರಿತು ಜುಲೈ ತಿಂಗಳಲ್ಲಿ ಲ್ಯಾಬ್ ವರದಿ ಬಂದಿದೆ. ಈ ವರದಿಯಲ್ಲಿ ಸ್ಪಷ್ಟತೆ ಇಲ್ಲ. ದೇವಸ್ಥಾನದ ಲಡ್ಡುಪ್ರಸಾದದಲ್ಲಿ ದನದ ಕೊಬ್ಬು, ಮೀನನ ಎಣ್ಣೆ ಬಳಕೆಯಾಗಿದೆ ಅನ್ನೋದಕ್ಕೆ ಸ್ಪಷ್ಟ ಸಾಕ್ಷ್ಯಗಳು ಲಭ್ಯವಿಲ್ಲ. ಜುಲೈ ವರದಿಯನ್ನು ಇದೀಗ ತೋರಿಸಿ ಹೇಳಿಕೆ ನೀಡುತ್ತಿದ್ದೀರಿ, ಇಷ್ಟು ದಿನ ಸುಮ್ಮನಿದ್ದಿದ್ದು ಯಾಕೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಇನ್ನು ಸಾಂವಿದಾನಿಕ ಹುದ್ದೆಯಲ್ಲಿದ್ದು ದೇವರನ್ನು ರಾಜಕೀಯದಿಂದ ದೂರವಿಡಿ ಎಂದು ಕಿವಿ ಮಾತು ಹೇಳಿದೆ.‌ ಹಿಂದಿನ ಜಗನ್ ಮೋಹನ್ ರೆಡ್ಡಿ ಸರ್ಕಾರ ತಿರುಪತಿ ಲಡ್ಡು ಪ್ರಸಾದಲ್ಲಿ ಪಾವಿತ್ರ್ಯತೆ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದೆ. ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಸಲಾಗಿದೆ ಅನ್ನೋ ಗಂಭೀರ ಆರೋಪವನ್ನು ಸಿಎಂ ಚಂದ್ರಬಾಬು ನಾಯ್ದು ಮಾಡಿದ್ದರು. ಇದು ಕೋಲಾಹಲಕ್ಕೆ ಕಾರಣವಾಗಿತ್ತು

TAGGED:Keep God out of politics': Supreme Court hits out at Andhra govt
Share This Article
Facebook Twitter Copy Link Print
Previous Article ಹೊಸದಾಗಿ ಮದುವೆ ಆಗಿದ್ದೀರಾ? ಇವುಗಳನ್ನು ತಿನ್ನಲೇಬೇಡಿ
Next Article ಎರಡು ಗರ್ಭಕೋಶ ಇರುವ ಮಹಿಳೆಯಲ್ಲಿ ಅವಳಿ ಮಕ್ಕಳ ಜನನ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?