Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರಿನ ಚೆಲುವಾಂಬಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿದ್ಯಾಧರೆ ನಿಗೂಢ ಸಾವು, ಶಂಕೆ ವ್ಯಕ್ತಪಡಿಸಿ ಸಹೋದರ ದೂರು
ಕರ್ನಾಟಕಪ್ರಮುಖ

ಮೈಸೂರಿನ ಚೆಲುವಾಂಬಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿದ್ಯಾಧರೆ ನಿಗೂಢ ಸಾವು, ಶಂಕೆ ವ್ಯಕ್ತಪಡಿಸಿ ಸಹೋದರ ದೂರು

Share
1 Min Read
SHARE

newsics.com

ಮೈಸೂರು: ನಗರದ ಚೆಲುವಾಂಬಾ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ವಿದ್ಯಾಧರೆ (42) ಲಕ್ಷ್ಮೀಪುರಂನ ಅಪಾರ್ಟ್‌ಮೆಂಟ್‌ನಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ.

ವಿದ್ಯಾಧರೆ ಅವರು ಪತಿ ಕೆ.ಆರ್.ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಷಣ್ಮುಖ ಹಾಗೂ ಮೂವರು ಮಕ್ಕಳೊಂದಿಗೆ ವಾಸವಿದ್ದರು.

ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದ ವಿದ್ಯಾಧರೆ, ಮಕ್ಕಳೊಂದಿಗೆ ಕೋಣೆಯಲ್ಲಿ ಮಲಗಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆಯಾದರೂ ಹೊರಬಾರದ್ದರಿಂದ ಅನುಮಾನಗೊಂಡ ಡಾ.ಷಣ್ಮುಖ ಅವರು ಕೋಣೆಗೆ ಹೋಗಿ ಪರೀಕ್ಷಿಸಿದ್ದು, ಮೃತಪಟ್ಟಿರುವುದು ಗೊತ್ತಾಗಿದೆ. ಅವರ ಸಾವಿನ ಬಗ್ಗೆ ಅನುಮಾನವಿದೆ’ ಎಂದು ಮೃತರ ಸಹೋದರ ಶ್ರೀಕಾಂತ್ ದೂರು ನೀಡಿದ್ದಾರೆ.

ಬೆರಳಚ್ಚು ತಂಡದೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯದ ಗೌಡಗೆರೆಯ ಡಾ.ವಿದ್ಯಾಧರೆ ಅವರನ್ನು ಡಾ.ಷಣ್ಮುಖ ಅವರು 14 ವರ್ಷದ ಹಿಂದೆ ವಿವಾಹವಾಗಿದ್ದರು. ವೈದ್ಯೆ ವಿದ್ಯಾಧರೆ ಅವರು ಶನಿವಾರ ತವರು ಮನೆಯಿಂದ ಮೈಸೂರಿನಲ್ಲಿನ ಗಂಡನ ಮನೆಗೆ ಬಂದಿದ್ದರು. ಆದರೆ, ಡಾ.ವಿದ್ಯಾಧರೆ ಭಾನುವಾರ ಬೆಳಗ್ಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಲವು ವರ್ಷಗಳಿಂದ‌ ಡಾ.ಷಣ್ಮುಖ ಮತ್ತು ಡಾ.ಜಿ.ಎಸ್.ವಿದ್ಯಾಧರೆ ನಡುವೆ ವಿರಸ ಇತ್ತು ಎಂಬ ಆರೋಪ ಕೇಳಿಬಂದಿದೆ.
ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಡಾ.ಷಣ್ಮುಖ ಕುಟುಂಬದ ವಿರುದ್ಧ ಡಾ. ವಿದ್ಯಾಧರೆ ತಾಯಿ ಆರೋಪ ಮಾಡಿದ್ದಾರೆ.

ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟುಹಾಕಿದ ಮಕ್ಕಳು

ದಸರಾದಿಂದಲೇ ‘ಕಾವೇರಿ ಆರತಿ’ ಆರಂಭ; ಅ.3ಕ್ಕೆ ಚಾಲನೆ

ತಂದೆ, ತಾಯಿ ಜತೆ ಸೇರಿ ಪತ್ನಿ‌ ಶ್ರಾವಣಿ‌ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ!

ಅಮೆರಿಕ ಚುನಾವಣಾ ರಾಜಕೀಯ: ಹ್ಯಾರಿಸ್ ಬೆಂಬಲಿಗರಿಂದ 43 ಅಡಿ ಎತ್ತರದ ಟ್ರಂಪ್ ಬೆತ್ತಲೆ ಪ್ರತಿಮೆ ಸ್ಥಾಪನೆ!

ಅಪ್ರಾಪ್ತ ವಿದ್ಯಾರ್ಥಿನಿಗೆ ಬಲವಂತವಾಗಿ ಅಶ್ಲೀಲ ಚಿತ್ರ, ವಿಡಿಯೋ ತೋರಿಸಿದ ಶಿಕ್ಷಕರು, ಇಬ್ಬರ ಬಂಧನ, ಇನ್ನೋರ್ವ ನಾಪತ್ತೆ

TAGGED:brother complains of suspicionMysore's Cheluwamba hospital physician Dr. Vidyadhare's mysterious death
Share This Article
Facebook Twitter Copy Link Print
Previous Article ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟುಹಾಕಿದ ಮಕ್ಕಳು
Next Article ಇಂದಿನಿಂದ ಸಿಎಂ ವಿರುದ್ಧ ಮುಡಾ ತನಿಖೆ ಆರಂಭ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?