Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಪತ್ನಿ ಹೆಸರಲ್ಲಿದ್ದ 14 ನಿವೇಶನ ಖಾತೆ ರದ್ದು, ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಸಿಎಂ ಪತ್ನಿ ಹೆಸರಲ್ಲಿದ್ದ 14 ನಿವೇಶನ ಖಾತೆ ರದ್ದು, ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ

Share
1 Min Read
SHARE

newsics.com

ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೇಲಿಂದ ಮೇಲೆ ಸಂಕಷ್ಟಗಳು ಎದುರಾಗುತ್ತಿವೆ. ಅವರ ಪತ್ನಿ ಸೈಟ್‌ಗಳನ್ನು ವಾಪಸ್ ನೀಡಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಾಪಸ್ ನೀಡಿದ ಕೆಲವೇ ಸಮಯದಲ್ಲಿ 14 ನಿವೇಶನಗಳ ಖಾತೆ ರದ್ದಾಗಿದೆ. ಖುದ್ದು ಸಿಎಂ ಪತ್ನಿ ಪಾರ್ವತಿ ಅವರೇ ಮಂಗಳವಾರ ಮೈಸೂರಿನ ಉಪನೋಂದಣಿ ಕಚೇರಿಗೆ ತೆರಳಿ ತಮಗೆ ಮಂಜೂರಾಗಿದ್ದ ಒಟ್ಟು 14 ಮುಡಾ ನಿವೇಶನಗಳ ಖಾತೆ ರದ್ದು ಮಾಡಿಸಿದ್ದಾರೆ.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮ್ಮ ಜಮೀನಿಗೆ ಪರಿಹಾರ ನೀಡುವಂತೆ ಮುಡಾಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಂತೆ ಪರಿಹಾರವಾಗಿ ಪಾರ್ವತಿ ಅವರಿಗೆ ಮುಡಾ ವಿಜಯನಗರದ 3 ಮತ್ತು 4ನೇ ಹಂತಗಳಲ್ಲಿ ವಿವಿ‘ ಅಳತೆಯಲ್ಲಿ ಒಟ್ಟು 14 ನಿವೇಶನಗಳನ್ನು ನೀಡಿತ್ತು.

ಇದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಪ್ರಕರಣದಲ್ಲಿ ಈಗ ಇಡಿ ಪ್ರವೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಅವರ ಕುಟುಂಬಕ್ಕೆ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಕೆಲವರ ಸಲಹೆಯಂತೆ ಮುಡಾಗೆ ಸೈಟ್‌ಗಳನ್ನು ವಾಪಸ್ ಮಾಡಿ, ಪ್ರಕರಣದ ಸಂಕಷ್ಟದಿಂದ ತಮ್ಮ ಪತಿ ಸಿಎಂ ಸಿದ್ದರಾಮಯ್ಯನವರನ್ನು ಬಚಾವ್ ಮಾಡುವ ಪ್ರಯತ್ನ ನಡೆಸಿದ್ದಾರೆ ಎಂಬ ಮಾತು‌ ಕೇಳಿಬರುತ್ತಿದೆ.

ಮುಡಾಗೆ 14 ಸೈಟ್ ಮರಳಿಸಿದ ಯತೀಂದ್ರ ಸಿದ್ದರಾಮಯ್ಯ, ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಕ್ರಮ: ಮುಡಾ ಆಯುಕ್ತ

ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

TAGGED:14 plots in the name of CM's wife canceledSiddaramaiah in trouble again
Share This Article
Facebook Twitter Copy Link Print
Previous Article ಸಿಡಿಮದ್ದು ತಾಲೀಮಿನ ಅಂತಿಮ ಪರೀಕ್ಷೆಯಲ್ಲಿ ಗಜಪಡೆ‌, ಅಶ್ವಪಡೆ ಪಾಸ್
Next Article ಇನ್ಮುಂದೆ 99 ರೂಪಾಯಿಗೆ ಸಿಗಲಿದೆ ಕ್ವಾರ್ಟರ್ ಸರ್ಕಾರಿ ಸಾರಾಯಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?