Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋ ರೈಲಿನಲ್ಲಿ ಕನ್ನಡ ಡಿಂಡಿಮ : ವೈರಲ್ ವಿಡಿಯೋ
ಕರ್ನಾಟಕವೈರಲ್

ನಮ್ಮ ಮೆಟ್ರೋ ರೈಲಿನಲ್ಲಿ ಕನ್ನಡ ಡಿಂಡಿಮ : ವೈರಲ್ ವಿಡಿಯೋ

Share
1 Min Read
SHARE

newsics.com

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಗಿಟಾರ್‌ ಮತ್ತು ಇತರ ಸಂಗೀತ ಸಲಕರಣೆ ಹಿಡಿದು ಗ್ರೂಪ್‌ ಒಂದು ಬಾರಿಸು ಕನ್ನಡ ಡಿಂಡಿಮವ ಹಾಡು ಹಾಡಿದ್ದು, ವೈರಲ್ ಆಗಿದೆ.

ಕುವೆಂಪು ಅವರ ರಚನೆಯ ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯಶಿವ! ಹಾಡಿಗೆ 2015ರಲ್ಲಿ ಎಸ್‌.ವಿ.ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಹಾಗೂ ಆರ್‌.ಸುನಿಲ್‌ ನಿರ್ದೇಶನ ಮಾಡಿ ವಿಡಿಯೋ ಹಾಡು ಬಿಡುಗಡೆ ಮಾಡಿದ್ದರು.

ನಮ್ಮ ಮೆಟ್ರೋದಲ್ಲಿ ಕನ್ನಡಮಯ ಎಂದು ಶಿವಾನಂದ ಗುಂಡನವರ್ ಎಂಬವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇವರ ಕನ್ನಡ ಅಭಿಮಾನಕ್ಕೆ ಫಿದಾ ಆಗಿದ್ದಾರೆ. ಒಟ್ಟು 32 ಸೆಕೆಂಡುಗಳ ವಿಡಿಯೋ ಇದಾಗಿದೆ. ಈ ವಿಡಿಯೋಗೆ ಹಲವಾರು ನೆಗೆಟಿವ್ ಮತ್ತು ಪಾಸಿಟಿವ್ ಕಮೆಂಟ್‌ ಗಳು ಬಂದಿದೆ.

Kannada Vibes in #NammaMetro #Bengaluru pic.twitter.com/2I283DVf4Z

— Shivanand Gundanavar (@shivanand087) September 28, 2024

Share This Article
Facebook Twitter Copy Link Print
Previous Article ಲೈಂಗಿಕ ಸಂಪರ್ಕ ವೇಳೆ ಬ್ಲೀಡಿಂಗ್! ಪ್ರಿಯಕರನ ಕಾಲಹರಣದಿಂದ ಹೋಯಿತು ವಿದ್ಯಾರ್ಥಿನಿಯ ಪ್ರಾಣ
Next Article ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ : ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?