ಗಾಂಧಿ ಜಯಂತಿ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನ, ವೈರಲ್ ವಿಡಿಯೋ ನೋಡಿ

newsics.com ಬೆಂಗಳೂರು: ಗಾಂಧಿ ಜಯಂತಿ ಕಾರ್ಯಕ್ರಮ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನವಾದ ಘಟನೆ ಬುಧವಾರ ನಡೆದಿದೆ. ಬುಧವಾರ ಬೆಳಗ್ಗೆ ಗಾಂಧಿ ಜಯಂತಿ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ಶ್ರದ್ಧಾಂಜಲಿ ಅರ್ಪಿಸಲು ಆಗಮಿಸಿದ್ದಾಗ ಈ ಘಟನೆ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತನೊಬ್ಬ ಕೈನಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡೇ ಮುಖ್ಯಮಂತ್ರಿಯವರ ಬೂಟು ತೆಗೆಯಲು ಸಹಾಯ ಮಾಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ … Continue reading ಗಾಂಧಿ ಜಯಂತಿ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತನಿಂದ ರಾಷ್ಟ್ರಧ್ವಜಕ್ಕೆ ಅವಮಾನ, ವೈರಲ್ ವಿಡಿಯೋ ನೋಡಿ