ಮುಡಾ ಪ್ರಕರಣ;ಇಡಿ ಕ್ರಮಕ್ಕೆ ಆಗ್ರಹಿಸಿದ ದೂರುದಾರ

newsics.com ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಇತರರು ಸಾಕ್ಷ್ಯ ನಾಶಪಡಿಸಲು ಯತ್ನಿಸುತ್ತಿದ್ದಾರೆ ಎಂದು ಮುಡಾ ಪ್ರಕರಣದ ದೂರುದಾರರಲ್ಲಿ ಒಬ್ಬರಾದ ಪ್ರದೀಪ್ ಕುಮಾರ್ ಎಸ್‌ಪಿ ಆರೋಪಿಸಿದ್ದು, ಜಾರಿ ನಿರ್ದೇಶನಾಲಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ವಿಶೇಷ ನ್ಯಾಯಾಲಯದ ಸೆಪ್ಟೆಂಬರ್ 25ರ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 27ರಂದು ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ … Continue reading ಮುಡಾ ಪ್ರಕರಣ;ಇಡಿ ಕ್ರಮಕ್ಕೆ ಆಗ್ರಹಿಸಿದ ದೂರುದಾರ