Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!
ಪ್ರಮುಖ

ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!

Share
1 Min Read
SHARE

newsics.com

ಮುಂಬೈ: ಉಪಸಭಾಪತಿ ಜೊತೆ 7 ಮಂದಿ ಶಾಸಕರು ಇಂದು ಸಚಿವಾಲಯ ಮೂರನೇ ಮಹಡಿಯಿಂದ ಜಿಗಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಧನಗರ್ ಸಮುದಾಯಕ್ಕೆ ST ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದನ್ನು ವಿರೋಧಿಸಿ ಆಡಳಿತ ಮತ್ತು ಪ್ರತಿಪಕ್ಷದ 7-8 ಮಂದಿ ಶಾಸಕರು ಮೂರನೇ ಮಹಡಿಯಿಂದ ಜಿಗಿದು ಪ್ರತಿಭಟಿಸಿದ್ದಾರೆ. ಈ ನಾಯಕರು ನೇರವಾಗಿ ಅಳವಡಿಸಲಾಗಿದ್ದ ಬಲೆಗೆ ಬಿದ್ದ ಕಾರಣ ಪಾರಾಗಿದ್ದಾರೆ.

ಧಂಗರ್ ಸಮುದಾಯವನ್ನು ಎಸ್ಸಿಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿರುವ ನರಹರಿ ಜಿರ್ವಾಲ್ ಅವರು ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಬಂದಿದ್ದರು. ಆದರೆ ಅವರ ಭೇಟಿ ಸಾಧ್ಯವಾಗಲಿಲ್ಲ. ಇದಾದ ಬಳಿಕ ಶುಕ್ರವಾರವೂ ಸಿಎಂ ಭೇಟಿಗೆ ತೆರಳಿದ್ದು, ಸಿಎಂ ಸಿಗಲಿಲ್ಲ. ಇದರಿಂದ ಕೋಪಗೊಂಡು ತೀವ್ರ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.

https://www.newsics.com/wp-content/uploads/2024/10/VQp9saqG8IEtMAol.mp4

ಛಾವಣಿಯಿಂದ ಕೆಳಗೆ ಜಿಗಿದ ನಂತರ ನೆಟ್ ನಲ್ಲಿ ಸಿಲುಕಿದ್ದ ಮಹಾರಾಷ್ಟ್ರದ ಡೆಪ್ಯೂಟಿ ಸ್ಪೀಕರ್ ನರಹರಿ ಜಿರ್ವಾಲ್ ಅವರನ್ನು ಪೊಲೀಸರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇಲಿನಿಂದ ಜಿಗಿದ ಡೆಪ್ಯೂಟಿ ಸ್ಪೀಕರ್‌ ಜಿರ್ವಾಲ್ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಅಜಿತ್ ಪವಾರ್ ಬಣದ ಸದಸ್ಯರಾಗಿದ್ದಾರೆ.

TAGGED:Maharashtra Deputy Speaker jumped from the 3rd floor of the Ministry!
Share This Article
Facebook Twitter Copy Link Print
Previous Article ಲಡ್ಡು ವಿವಾದ: ವಿಶೇಷ ತನಿಖೆಗೆ ಸುಪ್ರೀಂ ಆದೇಶ
Next Article ಮಗಳ ಸೆಕ್ಸ್ ವೀಡಿಯೋ ಲೀಕ್ ಮಾಡೋದಾಗಿ ಬೆದರಿಕೆ– ಶಿಕ್ಷಕಿ ಸಾವು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?