Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿಚ್ಚ ಸುದೀಪ್‌ ಕಟ್ಟು ನಿಟ್ಟಿನ ವ್ರತ: ಬರಿಗಾಲು, ಚಾಪೆ ಮೇಲೆ ಮಲಗೋದು
ಕರ್ನಾಟಕಮನರಂಜನೆ

ಕಿಚ್ಚ ಸುದೀಪ್‌ ಕಟ್ಟು ನಿಟ್ಟಿನ ವ್ರತ: ಬರಿಗಾಲು, ಚಾಪೆ ಮೇಲೆ ಮಲಗೋದು

Share
1 Min Read
SHARE

newsics.com

ಬೆಂಗಳೂರು : ಬಿಗ್ ಬಾಸ್ 11 ನಲ್ಲಿ ಕಿಚ್ಚನ ಪಂಚಾಯ್ತಿ ಫುಲ್ ಡಿಫರೆಂಟಾಗಿದೆ. ಎಷ್ಟೋ ಅಭಿಮಾನಿಗಳ ತಲೆಗೆ ಹುಳವನ್ನೂ ಬಿಟ್ಟಿದೆ. ಅಚ್ಚರಿಯೂ ಎಂದ್ರೆ ಬರಿಗಾಲಿನಲ್ಲಿ ಕಾಣಿಸಿಕೊಂಡಿದ್ದು.

ನವರಾತ್ರಿಯ ಮೂರನೇ ದಿನ ಅಂದ್ರೆ ಶನಿವಾರ ತಾಯಿ ದುರ್ಗೆಯನ್ನ ಚಂದ್ರಘಂಟಾ ಹೆಸರಿನಲ್ಲಿ ಪೂಜಿಸಲಾಗುತ್ತದೆ. ತದಿಗೆಯ ದಿನ ಬರುವ ಈ ತಾಯಿಗೆ ಬೂದು ಬಣ್ಣ ಅಂದ್ರೆ ಅಚ್ಚು ಮೆಚ್ಚು. ಅದೇ ರೀತಿ ಕಿಚ್ಚ ಸುದೀಪ್ ಸಹ ಬೂದು ಬಣ್ಣದ ಸಾಂಪ್ರದಾಯಿಕ ಡ್ರೆಸ್ನಲ್ಲಿ ಕಾಣಿಸಿಕೊಂಡ್ರು. ಇದಕ್ಕೆ ಪೂರಕ ಎನ್ನುವಂತೆ ಬರಿಗಾಲಿನಲ್ಲಿ ಬಿಗ್ಬಾಸ್ ಕಾರ್ಯಕ್ರಮ ನಿರೂಪಣೆ ಮಾಡಿದ್ದಾರೆ. ಹಾಗಾಗಿಯೇ ನವರಾತ್ರಿಯ ಸಂದರ್ಭದಲ್ಲಿ ಸುದೀಪ್ ಮಹತ್ವದ ಸಂದೇಶ ರವಾನಿಸಿದ್ದಾರೆ. ಅದೇನಂದ್ರೆ ಸುದೀಪ್ ಕಠಿಣ ವ್ರತಾಚರಣೆಯಲ್ಲಿದ್ದಾರೆ.

ನವರಾತ್ರಿಯ 4ನೇ ದಿನ ಕೂಷ್ಮಾಂಡ ದೇವಿಯ ರೂಪದಲ್ಲಿ ತಾಯಿ ದುರ್ಗೆಯನ್ನು ಆರಾಧಿಸಲಾಗುತ್ತದೆ. ಈ ತಾಯಿಯನ್ನು ಕೇಸರಿ/ಕಿತ್ತಳೆ ಬಣ್ಣದ ವಸ್ತು, ಪದಾರ್ಥಗಳಿಂದ ಪೂಜಿಸುತ್ತಾರೆ. ಕೂಷ್ಮಾಂಡ ದೇವಿಗೆ ಕೇಸರಿ ಬಣ್ಣ ಅಚ್ಚುಮೆಚ್ಚು. ಹಾಗಾಗಿಯೇ ಸುದೀಪ್ ಭಾನುವಾರದ ಡ್ರೆಸ್ ಕೂಡ ಕಿಚ್ಚ ಕಠಿಣ ವ್ರತವನ್ನು ಆಚರಿಸುತ್ತಿದ್ದಾರೆ ಅನ್ನೋದಕ್ಕೆ ಸಾಕ್ಷಿಯಾಗಿದೆ.

ನವರಾತ್ರಿ ಸಂದರ್ಭ ಸತತ 9 ದಿನಗಳ ಕಾಲ ಕಟ್ಟುನಿಟ್ಟಿನ ವ್ರತವನ್ನು ಸುದೀಪ್ ಆಚರಿಸುತ್ತಿದ್ದಾರೆ. ಅಚ್ಚರಿಯ ಸಂಗತಿ ಏನಂದ್ರೆ, ಇದೇ ಮೊದಲ ಸಲ ಸುದೀಪ್ ನವರಾತ್ರಿ ವ್ರತವನ್ನು ಆಚರಿಸುತ್ತಿಲ್ಲ. ಬದಲಾಗಿ 2020ರಿಂದಲೂ ಪ್ರತಿ ನವರಾತ್ರಿಯಲ್ಲಿ ಕಟ್ಟುನಿಟ್ಟಿನ ಏಕಭುಕ್ತಿ ಉಪವಾಸ ವ್ರತವನ್ನ ಆಚರಿಸುತ್ತಾ ಬಂದಿದ್ದಾರೆ.

Share This Article
Facebook Twitter Copy Link Print
Previous Article ಗಾಜಾದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ – 26 ಮಂದಿ ಸಾವು
Next Article ಬ್ಲಾಕ್‌ಮೇಲ್ ಮಾಡುತ್ತಿದ್ದ ಬಾಯ್‌ಫ್ರೆಂಡ್ ಮೇಲೆ ಆ್ಯಸಿಡ್ ದಾಳಿ ನಡೆಸಿದ ಗೆಳತಿ!

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?