Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನಿತ್ಯ ಎರಡೇ ಎರಡು ಏಲಕ್ಕಿ ತಿಂದರೆ ನೀವೇ ಲಕ್ಕಿ!
ಆರೋಗ್ಯಲೈಫ್‌ಸ್ಟೈಲ್

ನಿತ್ಯ ಎರಡೇ ಎರಡು ಏಲಕ್ಕಿ ತಿಂದರೆ ನೀವೇ ಲಕ್ಕಿ!

Share
1 Min Read
SHARE

newsics.com

ಸಾಂಬಾರ ಪದಾರ್ಥಗಳಲ್ಲಿ ಏಲಕ್ಕಿ ಕೂಡ ಒಂದು..ಏಲಕ್ಕಿಯಲ್ಲಿ ಹಲವು ಔಷಧೀಯ ಗುಣಗಳು ಅಡಗಿವೆ. ಖಾದ್ಯಗಳಲ್ಲಿ ಹಾಕುವುದರಿಂದ ರುಚಿ ಮತ್ತು ಪರಿಮಳ ಇಮ್ಮಡಿಗೊಳ್ಳುತ್ತದೆ. ಆರೋಗ್ಯಕ್ಕೂ ತುಂಬಾ ಒಳ್ಳೆಯದು.

ಏಲಕ್ಕಿ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮಾಂಸಾಹಾರ ಅಥವಾ ಮಾಂಸಾಹಾರಕ್ಕೆ ಏಲಕ್ಕಿಯನ್ನು ಸೇರಿಸಿ ಅಥವಾ ಜಗಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಇದು ಆಮ್ಲೀಯತೆ, ಗ್ಯಾಸ್, ಉಬ್ಬುವುದು ಕಡಿಮೆ ಮಾಡುತ್ತದೆ.

ಏಲಕ್ಕಿಯು ರೋಗ ನಿರೋಧಕ ಶಕ್ತಿ ಸಮೃದ್ಧವಾಗಿದೆ. ಇದು ದೇಹದಲ್ಲಿನ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಏಲಕ್ಕಿಯನ್ನು ಜಗಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಮಳೆಗಾಲ ಬಂತೆಂದರೆ ಕೆಮ್ಮು, ನೆಗಡಿ, ಗಂಟಲು ನೋವು ಮುಂತಾದ ಸಮಸ್ಯೆಗಳಿಂದ ಬಳಲುತ್ತಾರೆ. ಈ ಸಮಸ್ಯೆಗಳಿಗೆ ಏಲಕ್ಕಿ ನೀರು ಒಳ್ಳೆಯದು. ಏಲಕ್ಕಿಯಲ್ಲಿ ಉರಿಯೂತ ಶಮನಕಾರಿ ಗುಣಗಳು ಹೇರಳವಾಗಿವೆ. ಇದು ಎಲ್ಲಾ ರೀತಿಯ ಗಂಟಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
ಏಲಕ್ಕಿ ತೆಗೆದುಕೊಳ್ಳುವುದರಿಂದ ಆತಂಕ ಅಥವಾ ಖಿನ್ನತೆಯನ್ನು ನಿವಾರಿಸಬಹುದು. ನಿಮ್ಮ ಮುಖದ ಚರ್ಮವನ್ನು ಹೊಳಪು ಮೂಡುವಂತೆ ಮಾಡುತ್ತದೆ.

Share This Article
Facebook Twitter Copy Link Print
Previous Article 10 ಗ್ರಾಂ‌ ಚಿನ್ನಕ್ಕೀಗ 78,700 ರೂ.: ಸಾರ್ವಕಾಲಿಕ ಗರಿಷ್ಠ ಏರಿಕೆ
Next Article ಊಟಿಯ ಪ್ರಕೃತಿ ಮಡಿಲಲ್ಲಿ ಕೋಟಿ ಕೋಟಿ ಬೆಲೆಯ ಆಸ್ತಿ ಖರೀದಿಸಿದ ಮೆಗಾಸ್ಟಾರ್ ಚಿರು

Popular Posts

Bangalore Schools ಪ್ರತಿಷ್ಠಿತ ಶಾಲೆಗಳ ಕ್ಯಾಂಪಸ್‌ಗೆ ಝೊಮ್ಯಾಟೋ, ಸ್ವಿಗ್ಗಿಗಿಲ್ಲ ಪ್ರವೇಶ! ಯಾಕೆ ಹೀಗೆ?

1 Min Read

Gas leak at shrimp ಸೀಗಡಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 7 ಮಹಿಳಾ ಕಾರ್ಮಿಕರ ಸಾವು, 60 ಮಂದಿ ಅಸ್ವಸ್ಥ

1 Min Read

ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

2 Min Read

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

2 Min Read

You Might Also Like

ಲೈಫ್‌ಸ್ಟೈಲ್

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ

2 Min Read
ಲೈಫ್‌ಸ್ಟೈಲ್

ಮನೆಯ ಈ ಜಾಗಗಳಲ್ಲಿ ಹಲ್ಲಿ ಕಾಣಿಸಿಕೊಂಡರೆ ಲಕ್ಷ್ಮಿ ದೇವಿ ಆಗಮನದ ಸಂಕೇತ

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಲೈಫ್‌ಸ್ಟೈಲ್

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?