Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕರಣ್ ಜೋಹರ್ ಗೆ ಗಂಭೀರ ಕಾಯಿಲೆ?; ಅಭಿಮಾನಿಗಳಲ್ಲಿ ಆತಂಕ
ಪ್ರಮುಖಮನರಂಜನೆ

ಕರಣ್ ಜೋಹರ್ ಗೆ ಗಂಭೀರ ಕಾಯಿಲೆ?; ಅಭಿಮಾನಿಗಳಲ್ಲಿ ಆತಂಕ

Share
1 Min Read
SHARE

newsics.com
ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ಅವರು ಆಗಾಗ ಜನರ ಗಮನ ಸೆಳೆಯುತ್ತಾರೆ. ಬಹುತೇಕ ಸಂದರ್ಭಗಳಲ್ಲಿ ನೆಟ್ಟಿಗರು ಅವರನ್ನು ಟ್ರೋಲ್ ಮಾಡುತ್ತಾರೆ. ಬಾಲಿವುಡ್ ನಲ್ಲಿ ನೆಪೋಟಿಸಂ ಪೋಷಿಸುವ ವ್ಯಕ್ತಿ ಎಂಬ ಕಾರಣಕ್ಕೆ ಕರಣ್ ಜೋಹರ್ ಅವರನ್ನು ಕಂಡರೆ ಬಹುತೇಕರಿಗೆ ಅಸಮಾಧಾನ ಇದೆ. ಈಗ ಕರಣ್ ಜೋಹರ್ ಅವರ ಹೊಸ ಫೋಟೋ ವೈರಲ್ ಆಗಿದೆ. ಆ ಫೋಟೋದಲ್ಲಿ ಅವರು ಸಖತ್ ತೆಳ್ಳಗೆ ಕಾಣಿಸಿಕೊಂಡಿದ್ದಾರೆ. ಆದ್ದರಿಂದ ಅವರಿಗೆ ಏನಾದರೂ ಕಾಯಿಲೆ ಇರಬಹುದೇ ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ.

ಕಲಾವಿವ ಹರ್ಷ್ ಗುಜ್ರಾಲ್ ಜೊತೆ ಕರಣ್ ಜೋಹರ್ ಅವರು ಫೋಸ್ ನೀಡಿದ್ದಾರೆ. ಈ ಫೋಟೋ ನೋಡಿದ ಬಳಿಕ ಅವರ ಆರೋಗ್ಯದ ಬಗ್ಗೆ ಅನೇಕರಿಗೆ ಅನುಮಾನ ಮೂಡುವಂತಿದೆ. ಏನೋ ಅನಾರೋಗ್ಯ ಕಾಡುತ್ತಿರುವುದುದರಿಂದ ಕರಣ್ ಜೋಹರ್ ಇಷ್ಟೊಂದು ಸ್ಲಿಮ್ ಆಗಿದ್ದಾರೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ದೇಹದ ತೂಕ ಕಡಿಮೆ ಆಗುತ್ತಿರುವುದಕ್ಕೆ ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಮಾತ್ರವಲ್ಲದೇ ನಿರೂಪಕನಾಗಿಯೂ ಕರಣ್ ಜೋಹರ್ ಅವರು ಫೇಮಸ್ ಆಗಿದ್ದಾರೆ. ‘ಕಾಫಿ ವಿತ್ ಕರಣ್’ ಕಾರ್ಯಕ್ರಮಕ್ಕೆ ಸಖತ್ ಜನಪ್ರಿಯತೆ ಇದೆ.

TAGGED:Karan Johar serious illness?; Anxiety among fans
Share This Article
Facebook Twitter Copy Link Print
Previous Article ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು  ಸ್ಫೋಟ; 7 ಕಾರ್ಮಿಕರು ಸಾವು
Next Article ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?