Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ. 4 ರಿಂದ 10ರವರೆಗೆ ದತ್ತಮಾಲಾ ಅಭಿಯಾನ
ಕರ್ನಾಟಕಪ್ರಮುಖ

ನ. 4 ರಿಂದ 10ರವರೆಗೆ ದತ್ತಮಾಲಾ ಅಭಿಯಾನ

Share
1 Min Read
SHARE

newsics.com

ಚಿಕ್ಕಮಗಳೂರು: ವಿವಾದಿತ ಕೇಂದ್ರ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮ ಸೇನೆ ನಡೆಸುವ ದತ್ತಮಾಲಾ ಅಭಿಯಾನಕ್ಕೆ ಸಿದ್ಧತೆ ಆರಂಭವಾಗಿದೆ. .

ಕಳೆದ 20 ವರ್ಷಗಳಿಂದ ಶ್ರೀರಾಮ ಸೇನೆ ನಡೆಸುತ್ತಿರುವ ದತ್ತಮಾಲಾ ಅಭಿಯಾನಕ್ಕೆ ದಿನಗಣನೆ ಆರಂಭವಾಗಿದೆ. ನವೆಂಬರ್ 4 ರಿಂದ‌ 10 ರವರೆಗೂ 6 ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದೆ. ನವೆಂಬರ್ 4 ರಂದು ರಾಜ್ಯಾದ್ಯಂತ ಸಾವಿರಾರು ಶ್ರೀರಾಮ ಸೇನೆ ಕಾರ್ಯಕರ್ತರು ದತ್ತಮಾಲಾ ಧಾರಣೆ ಮಾಡಲಿದ್ದಾರೆ.

ದತ್ತಮಾಲಾ ಅಭಿಯಾನದ ಕೊನೆಯ ದಿನವಾದ ನವೆಂಬರ್ 10 ರಂದು ಚಿಕ್ಕಮಗಳೂರು ನಗರದಲ್ಲಿ ಧರ್ಮ ಸಭೆ, ಶೋಭಾಯಾತ್ರೆ ಬಳಿಕ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿ ಹೋಮ, ಪೂಜೆ ನರವೇರಿಸಲಿದ್ದಾರೆ. ಈ ಬಾರಿ ಸರ್ಕಾರದ ಮುಂದೆ ವಿವಿಧ ಬೇಡಿಕೆ ಮುಂದಿಟ್ಟಿರುವ ಶ್ರೀರಾಮ ಸೇನೆ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಆವರಣದಲ್ಲಿರುವ ಗೋರಿಗಳನ್ನ ನಾಗೇನಹಳ್ಳಿ ದರ್ಗಾಕ್ಕೆ ಸ್ಥಳಾಂತರ ಮಾಡಬೇಕು. ಇಸ್ಲಾಂ ಮುಕ್ತ ದತ್ತಪೀಠವನ್ನು ಹಿಂದೂಗಳಿಗೆ ನೀಡುವಂತೆ ಆಗ್ರಹಿಸಿದೆ.

TAGGED:of Dattamala Abhiyan from 4th to 10th
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ವಿವಿಧೆಡೆ RTO ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ
Next Article ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಸಿಎಂ ಆಪ್ತ ಮಹದೇವಪ್ಪ ಸತೀಶ್ ಜಾರಕಿಹೊಳಿ ಭೇಟಿ!

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?