Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಾಸನಿಗೆ ತೀವ್ರ ಬೆನ್ನು ನೋವು! ಸರ್ಜರಿ ಆಗದಿದ್ದರೆ ಅಪಾಯ?
ಪ್ರಮುಖಮನರಂಜನೆ

ದಾಸನಿಗೆ ತೀವ್ರ ಬೆನ್ನು ನೋವು! ಸರ್ಜರಿ ಆಗದಿದ್ದರೆ ಅಪಾಯ?

Share
1 Min Read
SHARE

newsics.com

ರೇಣುಕಾಸ್ವಾಮಿ ಕೊಲೆ ಆರೋಪವನ್ನು ಎದುರಿಸುತ್ತಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾಗ ತಕ್ಕಮಟ್ಟಿಗೆ ಆರೋಗ್ಯವಾಗಿಯೇ ಇದ್ದರು. ಆದರೆ ಬಳ್ಳಾರಿಗೆ ಶಿಫ್ಟ್ ಆದ ನಂತರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಹೌದು, ಬಳ್ಳಾರಿ ಜೈಲಿನಲ್ಲಿ ದಾಸ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಇನ್ನು ದರ್ಶನ್ ಬೆನ್ನುನೋವು ಪರೀಕ್ಷೆ ನಡೆಸಿದ ವೈದ್ಯಾಧಿಕಾರಿಗಳು ದಾಖಲಿಸಿದ ವರದಿಯಲ್ಲಿ ಹಲವು ಮಾಹಿತಿ ಉಲ್ಲೇಖಿಸಲಾಗಿದೆ. ಬಿಮ್ಸ್ ಆರ್ಥೋ ವಿಭಾಗದ ಮುಖ್ಯಸ್ಥ ಡಾ ವೇಂಕಟೇಶಲು ನೇತೃತ್ವದಲ್ಲಿ ದರ್ಶನ್ ತಪಾಸಣೆ ಮಾಡಲಾಗಿದೆ. ಇನ್ನು ಬಿಮ್ಸ್ ವೈದ್ಯರು ನೀಡಿದ ವರದಿಯಲ್ಲಿನ ಅಂಶಗಳು ದರ್ಶನ್ ಗೆ ತೀವ್ರ ಬೆನ್ನುನೋವು ಇರೋದು ಖಾತ್ರಿ ಪಡಿಸಿವೆ ಎಂದು ಹೇಳಲಾಗುತ್ತಿದೆ.

ಕಳೆದ 9 ವರ್ಷಗಳಿಂದಲೂ ಬೆನ್ನುನೋವು ಸಂಬಂಧ ನಟ ದರ್ಶನ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯ ವೈದ್ಯರು ಭವಿಷ್ಯದಲ್ಲಿ ಸರ್ಜರಿ ಅವಶ್ಯಕತೆ ಬಗ್ಗೆ ಪ್ರಸ್ತಾಪ ಮಾಡಿದ್ದರು ಎಂದು ಹೇಳಲಾಗಿದೆ.

ದರ್ಶನ್‌ಗೆ ಮತ್ತೆ ಶಾಕ್ – ಮತ್ತೆ ವಿಚಾರಣೆ ನಾಳೆಗೆ ಮುಂದೂಡಿಕೆ

TAGGED:Dasa has severe back pain! Risk of not having surgery?
Share This Article
Facebook Twitter Copy Link Print
Previous Article ನಿನ್ನ ನಷ್ಟ ಸಹಿಸಿಕೊಳ್ಳುವುದು ಕಷ್ಟ; ರತನ್ ಟಾಟಾಗೆ ಮಾಜಿ ಪ್ರೇಯಸಿ ಭಾವನಾತ್ಮಕ ವಿದಾಯ!
Next Article ತಮ್ಮ ಆರೋಗ್ಯದ ವದಂತಿಗೆ ಸ್ಪಷ್ಟನೆ ನೀಡಿದ್ದ ರತನ್ ಟಾಟಾ ಕೊನೆಯ X ಪೋಸ್ಟ್ ವೈರಲ್, ಏನಂದಿದ್ರು ಟಾಟಾ?

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?