newsics.com
ರಾಯಚೂರು: ತಾಲೂಕಿನ ಬಿ.ಯದ್ಲಾಪೂರ ಗ್ರಾಮದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ-ಮಗಳು ಕೊಚ್ಚಿ ಹೋದ ಘಟನೆ ನಡೆದಿದೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಾಯಿ ಮೃತದೇಹ ಪತ್ತೆಯಾಗಿದೆ. ಸಧ್ಯ ಮಗಳು ಶ್ರಾವಣಿ ಪತ್ತೆಗೆ ಶೋಧ ಕಾರ್ಯ ನಡೆದಿದೆ.
ತಾಯಿ ಸುಜಾತಾ (27) ಹಾಗೂ ಮಗಳು ಶ್ರಾವಣಿ (10)ಕಾಲುವೆಯಲ್ಲಿ ಕೊಚ್ಚ ಹೋದವರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಾಯಿ ಮೃತದೇಹ ಪತ್ತೆಯಾಗಿದೆ. ಸಧ್ಯ ಮಗಳು ಶ್ರಾವಣಿ ಪತ್ತೆಗೆ ಶೋಧ ಕಾರ್ಯ ನಡೆದಿದೆ.