Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಲ್ಮೀಕಿ ನಿಗಮದ ಹಗರಣ ಕೇಸ್: ಇಂದು ಜೈಲಿಂದ ನಾಗೇಂದ್ರ ಬಿಡುಗಡೆ ಸಾಧ್ಯತೆ!
ಕರ್ನಾಟಕಪ್ರಮುಖ

ವಾಲ್ಮೀಕಿ ನಿಗಮದ ಹಗರಣ ಕೇಸ್: ಇಂದು ಜೈಲಿಂದ ನಾಗೇಂದ್ರ ಬಿಡುಗಡೆ ಸಾಧ್ಯತೆ!

Share
1 Min Read
SHARE

newsics.com

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಸಿಕ್ಕಿದೆ. ಇಂದು ಅವರು ಜೈಲಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ನಿನ್ನೆ (ಅ.14) ಸಂಜೆ ಕೋರ್ಟ್‌ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣದಲ್ಲಿ ಜುಲೈ 12 ರಂದು ಜಾರಿ ನಿರ್ದೇಶನಾಲಯ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. 2 ಲಕ್ಷ ರೂ. ಬಾಂಡ್, ಎರಡು ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್‌ ಷರತ್ತು ವಿಧಿಸಿದೆ.

ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ಹೇಳಿತ್ತು.

ಬಾಬಾ ಸಿದ್ದಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್‌ಗೆ Y+ ಭದ್ರತೆ; ಪನ್ವೆಲ್ ಫಾರ್ಮ್‌ಹೌಸ್‌ಗೂ ಟೈಟ್ ಸೆಕ್ಯೂರಿಟಿ

TAGGED:Valmiki Corporation scam case: Nagendra is likely to be released from jail today!
Share This Article
Facebook Twitter Copy Link Print
Previous Article ಬಾಬಾ ಸಿದ್ದಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್‌ಗೆ Y+ ಭದ್ರತೆ; ಪನ್ವೆಲ್ ಫಾರ್ಮ್‌ಹೌಸ್‌ಗೂ ಟೈಟ್ ಸೆಕ್ಯೂರಿಟಿ
Next Article ಬಳ್ಳಾರಿ ಜೈಲಿನಲ್ಲಿ ಮಂಕಾದ ದಾಸ; ಅಧಿಕಾರಿಗಳ ಮುಂದೆ ಮತ್ತೊಂದು ಡಿಮ್ಯಾಂಡ್ ಮಾಡಿದ ದರ್ಶನ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?