Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಲಾಡ್ಜ್‌ನಲ್ಲಿ ತೀರ್ಥಹಳ್ಳಿ ತಹಸೀಲ್ದಾರ್ ಶವ ಪತ್ತೆ, ಸಾವಿಗೇನು ಕಾರಣ?
ಕರ್ನಾಟಕಪ್ರಮುಖ

ಬೆಂಗಳೂರಿನ ಲಾಡ್ಜ್‌ನಲ್ಲಿ ತೀರ್ಥಹಳ್ಳಿ ತಹಸೀಲ್ದಾರ್ ಶವ ಪತ್ತೆ, ಸಾವಿಗೇನು ಕಾರಣ?

Share
1 Min Read
SHARE

newsics.com

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಹಸೀಲ್ದಾರ್ ಜಿ.ಬಿ. ಜಕ್ಕನಗೌಡರ್ (54) ಅವರ ಮೃತದೇಹವು ನಗರದ ಲಾಡ್ಜ್‌ವೊಂದರ ಕೊಠಡಿಯಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ ರಾತ್ರಿ ಜಕ್ಕನಗೌಡರ್ ‌ಮೃತದೇಹ ಪತ್ತೆಯಾಗಿದೆ.

ಜಕ್ಕನಗೌಡರ್ ಮೂಲತಃ ಗದಗ ಜಿಲ್ಲೆಯವರಾಗಿದ್ದು, ಕಳೆದೊಂದು ವರ್ಷದಿಂದ ತೀರ್ಥಹಳ್ಳಿ ತಹಶಿಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಕೋರ್ಟ್ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವೈಭವ್ ಲಾಡ್ಜ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಮಂಗಳವಾರ ಸಂಜೆಯಿಂದಲೇ ಯಾರ ಸಂಪರ್ಕಕ್ಕೂ ಅವರು ಸಿಕ್ಕಿರಲಿಲ್ಲ.

ನಂತರ ಮೊಬೈಲ್ ಲೊಕೇಶನ್ ಪರಿಶೀಲನೆ ನಡೆಸಿದಾಗ ಮೆಜೆಸ್ಟಿಕ್ ಸಮೀಪ ತೋರಿಸುತ್ತಿತ್ತು.‌ ಅದನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ವೈಭವ್ ಲಾಡ್ಜ್ ಕೊಠಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಠಡಿ ಬಾಗಿಲು ಹಾಕಿತ್ತು. ಪೊಲೀಸರು ಬಾಗಿಲು ತೆರೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ಕಾರಣ ತಿಳಿಯಲಿದೆ.

ಈ ಮಧ್ಯೆ, ಜಕ್ಕನಗೌಡರ್ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ‘ಜಕ್ಕನಗೌಡರ್ ಯಾವ ವಸತಿ ಗೃಹದಲ್ಲಿ ತಂಗಿದ್ದರು ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಅವರ ಕುಟುಂಬದವರು ಸಂಪರ್ಕಕ್ಕೆ ಸಿಕ್ಕಿಲ್ಲ. ಶವ ಪರೀಕ್ಷೆಯ ನಂತರ ಅವರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಗುರುವಾರ ಶವ ಪರೀಕ್ಷೆಯ ನಂತರ ಕುಟುಂಬದವರು ಪಾರ್ಥಿವ ಶರೀರವನ್ನು ಗದಗಿಗೆ ಕೊಂಡೊಯ್ಯಲಿದ್ದಾರೆ’ ಎಂದು ತಿಳಿಸಿದ್ದಾರೆ.

ವಾಲಿಬಾಲ್ ತರಬೇತಿ ವೇಳೆ ಶಾಲೆ ಆವರಣದಲ್ಲಿ ಕುಸಿದು ಬಿದ್ದು ಶಿಕ್ಷಕ ಸಾವು

ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಖುಷಿ ಸುದ್ದಿ: ಶೇ.3 ತುಟ್ಟಿಭತ್ಯೆ ಹೆಚ್ಚಳ

ದಿನ ಭವಿಷ್ಯ… 17-10-2024, ಗುರುವಾರ, ‌ಹೇಗಿದೆ ನಿಮ್ಮ ಇಂದಿನ ರಾಶಿ ಭವಿಷ್ಯ?

80 ಕೆಜಿ ಡೆಡ್ಲಿಫ್ಟ್ ಮಾಡಲು ಹೋಗಿ ರಕುಲ್ ಪ್ರೀತ್ ಸಿಂಗ್ಗೆ ಗಂಭೀರ ಗಾಯ

TAGGED:Dead body of Teerthahalli Tehsildar found in Bangalore lodgewhat is the cause of death?
Share This Article
Facebook Twitter Copy Link Print
Previous Article ದಿನ ಭವಿಷ್ಯ… 17-10-2024, ಗುರುವಾರ, ‌ಹೇಗಿದೆ ನಿಮ್ಮ ಇಂದಿನ ರಾಶಿ ಭವಿಷ್ಯ?
Next Article ಹೋಟೆಲ್ ಬಾಲ್ಕನಿಯಿಂದ ಬಿದ್ದು ಒನ್ ಡೈರೆಕ್ಷನ್ ಮಾಜಿ ಗಾಯಕ ಲಿಯಾಮ್ ಸಾವು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?