Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಕೋಲ್ಕತ್ತಾದ ಬೆಂಕಿ ಅವಘಡಕ್ಕೆ ಓರ್ವ ಸಾವು; 20 ನಿಮಿಷದಲ್ಲಿ 80 ರೋಗಿಗಳ ರಕ್ಷಣೆ
ಪ್ರಮುಖ

ಕೋಲ್ಕತ್ತಾದ ಬೆಂಕಿ ಅವಘಡಕ್ಕೆ ಓರ್ವ ಸಾವು; 20 ನಿಮಿಷದಲ್ಲಿ 80 ರೋಗಿಗಳ ರಕ್ಷಣೆ

Share
1 Min Read
SHARE

newsics.com

ಕೋಲ್ಕತ್ತಾ: ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದು, 80 ಜನರನ್ನು ರಕ್ಷಣೆ ಮಾಡಿರುವ ಘಟನೆ ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ನಡೆದಿದೆ.

ನಗರದ ಇಎಸ್‌ಐ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು. ಈ ವೇಳೆ ಕೇವಲ 20 ನಿಮಿಷದಲ್ಲಿ 80 ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

ಮೊದಲು ಆಸ್ಪತ್ರೆಯ ಒಂದು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೇರೆ ಕೋಣೆಗಳಿಗೆ ಹರಡುವ ಮುನ್ನ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸದ್ಯ ಚಿಕಿತ್ಸೆಗಾಗಿ ರೋಗಿಗಳನ್ನು ಬೇರೆ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.

ಸ್ಥಳಕ್ಕೆ ಪಶ್ಚಿಮ ಬಂಗಾಳದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಚಿವ ಸುಜಿತ್ ಬೋಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:Kolkata hospital fire incident; Covering 80 patients in 20 minutes
Share This Article
Facebook Twitter Copy Link Print
Previous Article ಮುಡಾ ಕಚೇರಿಗೆ ಬೀಗ ಜಡಿದ ಇಡಿ!; 20ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಖಲೆ ಪರಿಶೀಲನೆ
Next Article ಮುಂದಿನ ವಾರ ರಷ್ಯಾಗೆ ಪ್ರಧಾನಿ ಮೋದಿ ಭೇಟಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
Sportsಪ್ರಮುಖವಿದೇಶ

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read
ದೇಶಪ್ರಮುಖ

Protest at Delhi | ಉಪವಾಸ ಸತ್ಯಾಗ್ರಹದಿಂದ ಸೋನಂ ವಾಂಗ್‌ಚುಕ್ ಆರೋಗ್ಯ ಹದಗೆಟ್ಟಿದೆ: ವೈದ್ಯರ ಆತಂಕ, ದೇಶಾದ್ಯಂತ ಬೆಂಬಲ ಹೆಚ್ಚಳ

2 Min Read
ವಿದೇಶSportsಪ್ರಮುಖ

Fifa World Cup Semifinal|ಫಿಫಾ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಅರ್ಜೆಂಟೀನಾದ ರೋಚಕ ಕಮ್‌ಬ್ಯಾಕ್, ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಮೆಸ್ಸಿ ಪಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?