ಉಪಚುನಾವಣೆ ಸಮರ: ಬೊಮ್ಮಾಯಿ ಪುತ್ರನಿಗೆ ಶಿಗ್ಗಾಂವಿ ಟಿಕೆಟ್
newsics.com ಬೆಂಗಳೂರು: ಶಿಗ್ಗಾಂವಿ ಮತ್ತು ಸಂಡೂರಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿಯಿಂದ ಹಾಗೂ ಸಂಡೂರಿನಿಂದ ಬಂಗಾರು ಹನುಮಂತು ಸ್ಪರ್ಧಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾಂವಿನಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಬಸವರಾಜ ಬೊಮ್ಮಯಿ ಅವರು ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. ಇನ್ನು ಸಂಡೂರಿನ ಕಾಂಗ್ರೆಸ್ ಶಾಸಕ ತುಕಾರಾಮ್ ಸಹ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿಯಿಂದ ಗೆದ್ದು ಸಂಸದರಾಗಿದ್ದರು. ಇವರಿಬ್ಬರಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ … Continue reading ಉಪಚುನಾವಣೆ ಸಮರ: ಬೊಮ್ಮಾಯಿ ಪುತ್ರನಿಗೆ ಶಿಗ್ಗಾಂವಿ ಟಿಕೆಟ್
Copy and paste this URL into your WordPress site to embed
Copy and paste this code into your site to embed