Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅ.24 ರಂದು ಒಡಿಶಾಕ್ಕೆ ಅಪ್ಪಳಿಸಲಿದೆ ಚಂಡಮಾರುತ; 14 ಎನ್‌ಡಿಆರ್‌ಎಫ್‌ ತಂಡವನ್ನು ನಿಯೋಜಿಸಿದ ಕೇಂದ್ರ
ಪ್ರಮುಖ

ಅ.24 ರಂದು ಒಡಿಶಾಕ್ಕೆ ಅಪ್ಪಳಿಸಲಿದೆ ಚಂಡಮಾರುತ; 14 ಎನ್‌ಡಿಆರ್‌ಎಫ್‌ ತಂಡವನ್ನು ನಿಯೋಜಿಸಿದ ಕೇಂದ್ರ

Share
1 Min Read
SHARE

newsics.com

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆಯಲ್ಲಿ ತಿಳಿಸಿದೆ.

ಪೂರ್ವ ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ‍ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶವನ್ನು ಅಪ್ಪಳಿಸಲಿದೆ.

ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾದ ಪುರಿಗೆ (Odisha Puri) ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಸೂಚಿಸಲಾಗಿದೆ.

TAGGED:Cyclone will hit Odisha on 24th; Center where 14 NDRF teams have been deployed
Share This Article
Facebook Twitter Copy Link Print
Previous Article ಅ. 28ರವರೆಗೂ ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಯೆಲ್ಲೋ ಅಲರ್ಟ್ ಘೋಷಣೆ
Next Article ಖಾಸಗಿ ಬಸ್‌ ಕಂಪನಿಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?